ಭೂಕುಸಿತವಾಗಿ 1 ಎಕರೆ ಅಡಿಕೆ ತೋಟ ನಾಶ: 20 ಲಕ್ಷಕ್ಕೂ ಅಧಿಕ ಹಾನಿ

ಶಿರಸಿ: ಕಳೆದ ಬಾರಿ ಸುರಿದ ಭಾರಿ ಮಳೆಗೆ ಬಿರುಕು ಬಿಟ್ಟಿದ್ದ ಭೂಮಿಯಲ್ಲಿ ಇಂದು ದಿಢೀರ್ ಭೂಕುಸಿತವಾಗಿ ಅಡಿಕೆ ತೋಟ ನಾಶವಾಗಿರುವ ಘಟನೆ ಶಿರಸಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮತ್ತಿಘಟ್ಟದ ಕೆಳಗಿನ ಕೇರಿಯ ಮಧುಸೂದನ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಭೂ ಕುಸಿತ ಸಂಭವಿಸಿದೆ.

ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟನಾಶವಾಗಿದ್ದು 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಬಿರುಕು ಬಿಟ್ಟಿತ್ತು. ಆದರೆ ಇಂದು ದಿಢೀರ್ ಭೂ ಕುಸಿತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಶಿರಸಿ

Exit mobile version