ಕಾರವಾರದಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಟ್ಟ ಹೆಸರಾಂತ ನಟ : ನೆಗೆಟಿವ್ ವರದಿ ಖಚಿತ ಪಡಿಸಿಕೊಂಡ ನಂತರ ಮುಂಬಯಿಗೆ ಪಯಣ

ಕಾರವಾರ :  ತಾಲೂಕಿನ ಕೈಗಾ ಗ್ರಾಮದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹೆಸರಾಂತ ಹಾಸ್ಯ ನಟ ಮಂಡ್ಯ ರಮೇಶ, ಸಾಮಾಜಿಕ ಬದ್ಧತೆ ಮತ್ತು ವೈಯಕ್ತಿಕ ಆರೋಗ್ಯ ಕಾಳಜಿಯಿಂದ ಕ್ರಿಮ್ಸ್ ಗೆ ತೆರಳಿ ಕೋವಿಡ್ ಟೆಸ್ಟ್ ಗೆ ಒಳಪಟ್ಟರು. ತಮ್ಮ ವರದಿ ನೆಗೆಟಿವ್ ಇರುವುದನ್ನು ಖಚಿತ ಪಡಿಸಿಕೊಂಡ ಬಳಿಕವಷ್ಟೇ ಕಾರವಾರದಿಂದ ಮುಂಬಯಿಗೆ ಪ್ರಯಾಣ ಬೆಳೆಸಿದರು.

ಬಳಿಕ ವೈದ್ಯಕೀಯ ನಿರ್ದೇಶಕ ಡಾ.ಗಜಾನನ ನಾಯಕ  ಕಾರ್ಯಾಲಯಕ್ಕೆ ಭೇಟಿ ನೀಡಿ ಕೆಲ ಹೊತ್ತು ಆತ್ಮೀಯವಾಗಿ ಮಾತನಾಡಿದರು. ಈ ವೇಳೆ ಆರ್ ಎಮ್ ಓ ಡಾ.ವೆಂಕಟೇಶ ಹಾಗೂ ಕ್ರಿಮ್ಸ್ ನ ವೈದ್ಯರು  ಮತ್ತು ಸಿಬ್ಬಂದಿಗಳು, ಕೈಗಾ ರಾಜು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದು,  ಮಂಡ್ಯ ರಮೇಶ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.                           

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777.

Exit mobile version