Follow Us On

WhatsApp Group
Focus News
Trending

ಶಸ್ತ್ರಚಿಕಿತ್ಸೆಯಿಂದ‌ ಚೇತರಿಸಿಕೊಳ್ಳುತ್ತಿರುವ ಸಂಸದ,‌ಮಾಜಿ ಸಚಿವ ಅನಂತ್ ಕುಮಾರ್ ಪರಸ್ಪರ ಬಣ್ಣ ಹಚ್ಚಿಕೊಂಡು ಹೋಳಿ ಆಚರಿಸಿದರು| ಅಭಿಮಾನಿಗಳಲ್ಲಿ ಸಂತಸ

ಶಿರಸಿ: ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ  ಪ್ರತಿವರ್ಷ ಹೋಳಿಯನ್ನು ತಪ್ಪದೇ ಆಚರಿಸುತ್ತಾರೆ. ಕೆಲ‌ ದಿನಗಳ ಹಿಂದೆ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಂಸದರು, ವಿಶ್ರಾಂತಿಯಲ್ಲಿದ್ದ ಕಾರಣ ಈ ಬಾರಿ ಹೋಳಿ ಆಚರಿಸುವುದು ಅನುಮಾನ ಎಂದೇ ಭಾವಿಸಲಾಗಿತ್ತು.

ಹೌದು, ಕೆಲ ದಿನಗಳ ಹಿಂದೆ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದ ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಅವರು ತಮ್ಮ ನಿವಾಸದೆದುರು ಕಾರ್ಯಕರ್ತರೊಡಗೂಡಿ ಹೋಳಿ ಹಬ್ಬವನ್ನು ಆಚರಿಸಿದರು.

ಇದರೊಂದಿಗೆ ತಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂಬ ಸಂದೇ‌ಶ ಸಾರಿದ್ದು,‌ ಇದು ಅವರ ಅಭಿಮಾನಿಗಳ ಸಂಸತಕ್ಕೆ ಕಾರಣವಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್ ಶಿರಸಿ

Back to top button