Follow Us On

WhatsApp Group
ಮಾಹಿತಿ
Trending

ಕೋವಿಡ್ ಹಿನ್ನಲೆ: ವರದಳ್ಳಿಯಲ್ಲಿ ರಾಮನವಮಿ ಉತ್ಸವ & ಸದ್ಗುರು ಶ್ರೀಧರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮಗಳಿಗೆ ಭಕ್ತರಿಗೆ ಪ್ರವೇಶ ನಿಷೇಧ

ಸಾಗರ: ರಾಜ್ಯದ ಪ್ರಸಿದ್ಧ ಶಕ್ತಿಕ್ಷೇತ್ರ ವರದಹಳ್ಳಿಯ ಶ್ರೀಧರಾಶ್ರಮದಲ್ಲಿ ರಾಮನವಮಿ ಉತ್ಸವ ಮತ್ತು ಸದ್ಗುರು ಶ್ರೀಧರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮಗಳಿಗೆ ಕರೊನಾ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಕೋವಿಡ್ ಮಾರ್ಗಸೂಚಿಯ ಹಿನ್ನಲೆಯಲ್ಲಿ ಏಪ್ರಿಲ್ 19 ರಿಂದ 30ರ ವರೆಗೆ ಶ್ರೀಧರಾಶ್ರಮದಲ್ಲಿ ನಡೆಯುವ ರಾಮನವಮಿ ಉತ್ಸವ ಮತ್ತು ಸದ್ಗುರು ಶ್ರೀಧರಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಯಂತ್ರಿಸಿ, ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಭಕ್ತರು ಸಹಕರಿಸಬೇಕೆಂದು ಶ್ರೀಧರ ಸೇವಾ ಮಹಾಮಂಡಲ ಕೋರಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button