ಅರಣ್ಯದಲ್ಲಿ ಶ್ರೀಗಂಧದ ಗಿಡ ಕಡಿದು ಮಾರಾಟಕ್ಕೆ ತೆರಳುತ್ತಿರುವಾಗ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ಕಾರವಾರ : ಅರಣ್ಯದಲ್ಲಿ ಶ್ರೀಗಂಧದ ಗಿಡ ಕಡಿದು ಮಾರಾಟಕ್ಕೆ ತೆರಳುತ್ತಿರುವಾಗ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮರಾಠಿ ಕೊಪ್ಪದಲ್ಲಿ ನಡೆದಿದೆ. ಬಂಧಿತ ಆರೋಪಿಯಿಂದ ಆರು ಕೆ.ಜಿ ತೂಕದ ಶ್ರೀಗಂಧ ಹಾಗು ಕೃತ್ಯಕ್ಕೆ ಬಳಸಿದ ವಸ್ತು, ವಾಹನ ವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಶಿರಸಿಯ ಸಂತೋಷ್ ಮಹೇಶ್ ಮೊಗೇರ್ ಎಂದು ತಿಳಿದುಬಂದಿದೆ.

ಘಟನೆ ಸಂಬoಧ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಹೊಸಮಾರುಕಟ್ಟೆ ಠಾಣೆಯ ಪಿಎಸ್ ನಾಗಪ್ಪ , ಇಸ್ಮಾಯಿಲ್ ಕೊಣನಕೇರಿ,ರಾಮಯ್ಯ ಪೂಜಾರಿ, ಮುಂತಾದವರು ಪಾಲ್ಗೊಂಡಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Exit mobile version