Follow Us On

WhatsApp Group
Important
Trending

ಸಾಲ ಮರುಪಾವತಿಸಲು ಕಷ್ಟವಾಗುತ್ತಿದೆ ಎಂದು ಹೆಂಡತಿ ಬಳಿ ನೋವು ಹೇಳಿಕೊಂಡಿದ್ದ: ನದಿಗೆ ಹಾರಿ ಸಾವಿಗೆ ಶರಣು

ಭಟ್ಕಳ: ಬ್ಯಾಂಕಿನಲ್ಲಿ ಸಾಲ ಮಾಡಿದ್ದು, ಸಾಲವನ್ನು ಮರುಪಾವತಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕನೊರ್ವ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಈತ ಮನೆ ಕಟ್ಟಲು ಹಲವು ಬ್ಯಾಂಕ್ ಗಲ್ಲಿ ಸಾಲ ಮಾಡಿದ್ದ. ಕೆಲದಿನಗಳ ಹಿಂದೆ ಸಾಲ ಮರುಪಾವತಿಸಲು ಕಷ್ಟವಾಗುತ್ತಿದೆ ಎಂದು ತನ್ನ ಹೆಂಡತಿ ಬಳಿ ನೋವು ಹೇಳಿಕೊಂಡಿದ್ದ ಎನ್ನಲಾಗಿದೆ.

ಮೃತ ವ್ಯಕ್ತಿ ಗಣೇಶ ದೇವೇಂದ್ರ ಶಿರಾಲಿ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಸೋಲಾರ್ ಜೋಡಣೆ ಮಾಡಲು ಹೆಂಡತಿ ಬಳಿ 6 ಸಾವಿರ ಕೇಳಿದ್ದನಂತೆ. ಅದಕ್ಕೆ ಹೆಂಡತಿ ಮೊದಲು ಬ್ಯಾಂಕನಲ್ಲಿನ ಸಾಲ ಮರುಪಾವತಿಸಿ ಎಂದು ಹೇಳಿದಕ್ಕೆ ಹೆಂಡತಿ ಯೊಂದಿಗೆ ಜಗಳ ಮಾಡಿ ಹೋದವನು ಮನನೊಂದು ವೆಂಕಟಾಪುರ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button