Follow Us On

WhatsApp Group
Focus News
Trending

20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳು: ಅಗ್ನಿಶಾಮಕ ದಳದ ಸಿಬ್ಬಂದಿಯ ಯಶಸ್ವಿ ಕಾರ್ಯಾಚರಣೆ

ಭಟ್ಕಳ: ತಾಲೂಕಿನ ಬೆಳ್ನಿ ಯಲ್ಲಿ 20 ಅಡಿ ತೆರೆದ ಬಾವಿಯಲ್ಲಿ ಬಿದ್ದ ಆಕಳುವನ್ನು ರಕ್ಷಿಸಲಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಬೆಳ್ನಿಯಲ್ಲಿ  ಅಹ್ಮದ್ ಎಜೆನ್ಸಿ ಯವರಿಗೆ ಸೇರಿದ ಜಾಗದಲ್ಲಿ 20ಅಡಿ ಆಳದ ತೆರೆದ ಬಾವಿಯಲ್ಲಿ‌ ಹಸು ಬಿದ್ದಿದ್ದು ತಕ್ಷಣ ಅಲ್ಲಿನ ಸಾರ್ವಜನಿಕ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಕರೆಗೆ ಸ್ಪಂದಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬಾವಿಯಿಂದ ಆಕಳನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲು ಯಶಸ್ವಿ ಯಾಗಿದ್ದರೆ

ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ  ಎಸ್ ರಮೇಶ, ಮಾರುತಿ ಆಚಾರಿ,ಶಿವಪ್ರಸಾದ ನಾಯ್ಕ, ನಾರಾಯಣ ಪಟಗಾರ, ಮಾರುತಿ ನಾಯ್ಕ, ಚೇತನ ಪಾಟೀಲ,ಸಚಿನ ರಾಠೋಡ,ಶಂಕರ ಲಮಾಣಿ ಗ್ರಹರಕ್ಷಕ ಅರುಣ ಮುಂತಾದವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button