Follow Us On

WhatsApp Group
Important
Trending

ಗುಡ್ಡಕ್ಕೆ ಅಪ್ಪಳಿಸಿದ ಬಸ್: 35 ಕಾಲೇಜು ವಿದ್ಯಾರ್ಥಿಗಳಿಗೆ ಗಾಯ: ಮೂವರ ಹಲ್ಲು ಮುರಿತ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ವೊಂದು ಗುಡ್ಡಕ್ಕೆ ಅಪ್ಪಳಿಸಿದ ಪರಿಣಾಮ, ಬಸ್‌ನಲ್ಲಿದ್ದ 35 ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಯಲ್ಲಾಪುರ ಅರಬೈಲ್ ಹತ್ತಿರ ಕಳಚೆಯಲ್ಲಿ ನಡೆದಿದೆ. ಈ ಬಸ್ ನಲ್ಲಿ ವಿದ್ಯಾರ್ಥಿಗಳು ಎಂದಿನoತೆ ತಮ್ಮ ತಮ್ಮ ಊರುಗಳಿಂದ ಯಲ್ಲಾಪುರ ಪಟ್ಟಣದಲ್ಲಿರುವ ವಿವಿಧ ಕಾಲೇಜುಗಳಿಗೆ ಹೊರಟಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ನ ಸ್ಟೇರಿಂಗ್ ಕಟ್ ಆಗಿ ರಸ್ತೆ ಬದಿಯ ದಿಬ್ಬಕ್ಕೆ ಗುದ್ದಿರುವುದಾಗಿ ತಿಳಿದುಬಂದಿದೆ.

ಈ ದುರ್ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳ ಹಲ್ಲು ಕಟ್, ಆಗಿದೆ. ಸ್ಥಳಕ್ಕೆ ಯಲ್ಲಾಪುರ ಪಿಎಸ್‌ಐ ಹಾಗೂ ಸಿಬ್ಬಂದಿಯವರು ಬಂದು ಗಾಯಗೊಂಡ ಎಲ್ಲಾ ವಿದ್ಯಾರ್ಥಿ ಹಾಗೂ ಜನರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಿದರು.

ವಿಸ್ಮಯ ನ್ಯೂಸ್., ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button