15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ: ನ್ಯಾಯಾಲಯದ ಆದೇಶದ ಮೇರೆಗೆ ಕಾರಾಗೃಹಕ್ಕೆ

ಹೊನ್ನಾವರ: ಈತ ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ. ಇದೀಗ ಶಿಕ್ಷಿತ ಅಪರಾಧಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 2004 ರಲ್ಲಿ ಸಂಭವಿಸಿದ್ದ ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬAಧಿಸಿದAತೆ ಶಿವಕುಮಾರ ಆದಿಮೂಲಂ ಎನ್ನುವವನಿಗೆ ಜೆಎಮ್‌ಎಫ್‌ಸಿ ನ್ಯಾಯಾಲಯ 2005 ರಂದು 3 ತಿಂಗಳು ಜೈಲು ಶಿಕ್ಷೆ ಹಾಗೂ ರೂ.500 ದಂಡ ವಿಧಿಸಿತ್ತು.

ಆದರೆ ಶಿಕ್ಷಿತ ಆರೋಪಿ ಸಹ ದಸ್ತಗಿರಿಗೆ ಸಿಗದೇ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ . ಇದೀಗ ಪರಾಧಿಯನ್ನು ಬೆಂಗಳೂರಿನ ಬಾಗಲೂರುದಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶದ ಮೇರೆಗೆ ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಸಿಪಿಐ ಶ್ರೀಧರ್ ಎಸ್.ಆರ್. ನೇತೃತ್ವದಲ್ಲಿ ಠಾಣೆಯ ಪಿಎಸ್‌ಐ ಶಶಿಕುಮಾರ, ಅಪರಾಧ ವಿಭಾಗದ ಪಿಎಸ್‌ಐ ಸಾವಿತ್ರಿ ನಾಯಕ, ಎ.ಎಸ್. ನಾರಾಯಣ ಗೌಡ, ಸಿಬ್ಬಂದಿ ಮಂಜುನಾಥ ಯಲ್ವಾಡಿಕಾವೂರ್, ಕೃಷ್ಣಾ ಗೌಡ ಇವರುಗಳ ತಂಡ ಶಿಕ್ಷಿತ ಅಪರಾಧಿಯನ್ನು ಪತ್ತೆ ಮಾಡಿ ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version