Follow Us On

WhatsApp Group
Important
Trending

ಉತ್ತರಕನ್ನಡದಲ್ಲಿಂದು ಕರೊನಾ‌ ಸ್ಫೋಟ | 142 ಮಂದಿಗೆ ಸೋಂಕು ದೃಢ

ಕಾರವಾರ : ಕಳೆದ‌ ಕೆಲ‌ದಿನಗಳಿಂದ ನಿಧಾನವಾಗಿ‌ ಏರುತ್ತಿದ್ದ ಕರೊನಾ ಇಂದು ಜಿಲ್ಲೆಯಲ್ಲಿ ಸ್ಪೋಟವಾಗಿದೆ. ಇಂದು ಬರೋಬ್ಬರಿ ಜಿಲ್ಲೆಯಲ್ಲಿ 142 ಜನರಿಗೆ ಸೋಂಕು ದೃಢಪಟ್ಟಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 86 ಮಂದಿಗೆ ಪಾಸಿಟಿವ್ ಬಂದಿದೆ.

ಉಳಿದಂತೆ ಹಳಿಯಾಳ 18 ಜೋಯ್ಡಾ 12 , ಅಂಕೋಲಾ‌ 6 , ಕುಮಟಾ 2, ಹೊನ್ನಾವರ 2, ಭಟ್ಕಳ 1, ಶಿರಸಿ7 ಸಿದ್ದಾಪುರ 1, ಯಲ್ಲಾಪುರ 2, ಮುಂಡಗೋಡ 5, ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ‌ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button