Follow Us On

WhatsApp Group
Uttara Kannada
Trending

ಅಕ್ರಮವಾಗಿ ಗಾಂಜಾ ಸಾಗಾಟ | ಅಂಕೋಲಾದಲ್ಲಿ ವ್ಯಕ್ತಿಯ ಬಂಧನ

ಅಂಕೋಲಾ: ತಾಲೂಕಿನ ಬಾಳೆಗುಳಿ ಹತ್ತಿರದ ಬೊಗ್ರಿಬೈಲ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 950 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯ ಹೆಬ್ಬಾರ ಗುಡ್ಡದ ಬಳಿಯ ಬಳಿಯ ನಿವಾಸಿ ಬಾಬು ತಮ್ಮು ಸಿದ್ದಿ (65) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಕೆಲ ದಿನಗಳಿಂದ ಈ ಕುರಿತು ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸರು, ಹಿರಿಯ ಅಧಿಕಾರಿಗಳ ಮಾಗ೯ದರ್ಶನಲ್ಲಿ ದಾಳಿ ನಡೆಸಿದ್ದರು.

ತಹಶೀಲ್ದಾರ ಉದಯ ಕುಂಬಾರ ಸಮ್ಮುಖದಲ್ಲಿ , ಸಿಪಿಐ ಕೃಷ್ಣಾನಂದ ನಾಯಕ ಮಾರ್ಗದರ್ಶನಲ್ಲಿ ಪಿ.ಎಸ್.ಐ ಇ.ಸಿ. ಸಂಪತ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಪಿ.ಎಸ್.ಐ ಇಸಿ ಸಂಪತ್ ದಾಳಿ ನಡೆಸಿದರು. ಪಿ. ಎ ಸೈ ಪ್ರೇಮನ ಗೌಡರ್ ತನಿಖೆ ಮುಂದು ವರೆಸಿದ್ದಾರೆ.ಅಪರಾಧ ವಿಭಾಗದ ಹಿರಿಯ ಹವಾಲ್ದಾರ ಮೋಹನದಾಸ ಶೇಣ್ಪಿ,ಸಿಬ್ಬಂದಿಗಳಾದ ಶ್ರೀಕಾಂತ ಕಟಬರ್, ಜಗದೀಶ ಮತ್ತಿತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೊಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

Back to top button