Follow Us On

WhatsApp Group
Important
Trending

10 ಚಕ್ರದ ಉದ್ದನೆಯ ಬೃಹತ್ ಟ್ರಾಲಿ & ಲಾರಿ ಮಧ್ಯೆ ಅಪಘಾತ: ಓರ್ವ ಚಾಲಕನ ಕಾಲು ಮುರಿತ, ಇನ್ನೊಬ್ಬ ಚಾಲಕನ ಕೈ ಮುರಿತ

ಯಲ್ಲಾಪುರ: 10 ಚಕ್ರದ ಉದ್ದನೆಯ ಬೃಹತ್ ಟ್ರಾಲಿ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರು ಗಾಯಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಅರಬೈಲ್ ಘಟ್ಟದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಚಾಲಕನ ಕಾಲು ಮುರಿದ್ದಿದ್ದು, ಇನ್ನೊಬ್ಬ ಚಾಲಕನ ಕೈ ಮುರಿದಿದೆ ಎನ್ನಲಾಗಿದೆ. ಗಾಯಗೊಂಡ ಟ್ರಾಲಿ ಹಾಗೂ ಲಾರಿಯ ಚಾಲಕರನ್ನು ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅರಬೈಲ್ ಘಟ್ಟದಲ್ಲಿ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಹತ್ತುಚಕ್ರದ ಲಾರಿ ಮತ್ತು ಮತ್ತೊಂದು ಲಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ಲಾರಿಯ ಮುಂಭಾಗ ಜಖಂಗೊoಡಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರಗಟ್ಟಲೆ ಟ್ರಾಫಿಕ್ಸ್ ಸಮಸ್ಯೆಯುಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button