Follow Us On

WhatsApp Group
Uttara Kannada
Trending

ಭಟ್ಕಳದ ಕಬಡ್ಡಿ ಆಟಗಾರ ಕರ್ನಾಟಕ ತಂಡಕ್ಕೆ ಆಯ್ಕೆ: ಉತ್ತರಕನ್ನಡಕ್ಕೆ ಹೆಮ್ಮೆ ತಂದ ಸಾಧಕನಿಗೆ ಅಭಿನಂದನೆ

ಭಟ್ಕಳ: ತಾಲೂಕಿನ ಯುವಕನೋರ್ವ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿದ್ದಾನೆ. ಹೌದು, ಕಟ್ಟೇವೀರ ಸ್ಪೋರ್ಟ್ಸ್ ಕ್ಲಬ್ ನ ಆಟಗಾರ ರತನ್ ನಾಯ್ಕ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ 68 ನೇ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ©Copyright reserved by Vismaya tv ಸಾಧಕ ಕಬಡ್ಡಿ ಆಟಗಾರನನ್ನು ಅಭಿನಂದಿಸಿದ ಶಾಸಕ ಸುನೀಲ್ ನಾಯ್ಕ, ಯುವ ಪ್ರತಿಭೆಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ..

ವಿಸ್ಮಯ ನ್ಯೂಸ್, ಭಟ್ಕಳ

Back to top button