ಮನೆಗೆ ಕನ್ನ ಹಾಕಿದ ದುಷ್ಕರ್ಮಿಗಳು : ಮಾಂಗಲ್ಯಸರ, ಕಿವಿಯೋಲೆ ಸೇರಿ ಹಲವು ವಸ್ತುಗಳ ಕಳ್ಳತನ

ಕಾರವಾರ: ನಗರದಲ್ಲಿ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ಮನೆಯಲ್ಲಿ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಕಾಜುಭಾಗದ ಅರ್ಜುನ್ ಚಿತ್ರಮಂದಿರದ ಹಿಂಭಾಗದ ಮನೆಯಲ್ಲಿ 3 ಲಕ್ಷ ರೂಪಾಯಿ ಚಿನ್ನಾಭರಣ ಕಳ್ಳತನವಾಗಿದ್ದು, ಈ ಸಂಬAಧ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನ ವಾದ ಮನೆಯ ಯಜಮಾನ ನೌಕಾನೆಯಲೆಯಲ್ಲಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.

ಮಾoಗಲ್ಯಸರ, ಕಿವಿಯೋಲೆ, ಕಾಲುಂಗರ, ಕಾಲುಗೆಜ್ಜೆ, ಚೈನ್, ಬ್ರೇಸ್‌ಲೈಟ್ ಸೇರಿದಂತೆ ಹಲವು ವಸ್ತುಗಳು ಕಳ್ಳತನವಾಗಿದೆ. ಚಿನ್ನಾಭರಣದ ಜೊತೆಗೆ ಬೆಳ್ಳಿಯ ಆಭರಣಗಳು ಹಾಗು ಮನೆಯಲ್ಲಿದ್ದ ನಗದು ಹಣವನ್ನು ಕೂಡಾ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version