ಜೆಡಿಎಸ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಗಣಪಯ್ಯ ಗೌಡರ ಅವಿರೋಧ ಆಯ್ಕೆ

ಕುಮಟಾ: ಜೆಡಿಎಸ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಜೆಡಿಎಸ್‌ನ ಹಿರಿಯ ಮುಖಂಡರಾದ ಹೊನ್ನಾವರ ತಾಲೂಕಿನ ಗಣಪಯ್ಯ ಗೌಡ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್‌ನ ರಾಜ್ಯ ಮುಖಂಡರು, ವೀಕ್ಷಕರು ಮತ್ತು ಮಾಜಿ ಶಾಸಕರಾದ ಸನ್ಮಾನ್ಯ ಕೋನರೆಡ್ಡಿಯವರು ಸಭೆಯಲ್ಲಿ ಘೋಷಣೆ ಮಾಡಿದರು.

ಕುಮಟಾದಲ್ಲಿ ನಡೆದ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯನ್ನು ರಾಜ್ಯದಿಂದ ವೀಕ್ಷಕರಾಗಿ ಶ್ರೀ ಕೋನರೆಡ್ಡಿಯವರು ಮತ್ತು ಶ್ರೀ ಗಂಗಣ್ಣ ರವರ ನೇತ್ರತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಜೆಡಿಎಸ್ ಪಕ್ಷದ ಮುಖಂಡರುಗಳಾದ ಗಣಪಯ್ಯ ಗೌಡ, ಶಶಿಭೂಷಣ ಹೆಗಡೆ, ಸೂರಜ್ ನಾಯ್ಕ ಸೋನಿ, ಇನಾಯಿತುಲ್ಲಾ ಶಾಬಾಂದ್ರಿ, ಆನಂದು ಗೌಡ, ಜಿ.ಎನ್.ಗೌಡ, ಭಾಸ್ಕರ ಪಟಗಾರ, ಇಲಿಯಾಸ್, ಮುನಾಫ್, ಜಿ.ಕೆ.ಪಟಗಾರ, ಸಿ.ಜಿ.ಹೆಗಡೆ, ದತ್ತಾ ಪಟಗಾರ, ಪಿ.ಟಿ.ನಾಯ್ಕ ಮತ್ತು ಡಿ.ಎಚ್.ಪಟಗಾರ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version