Follow Us On

WhatsApp Group
Info
Trending

ಶಿರಸಿ ಮಾರಿಕಾಂಬಾ ದೇವಸ್ಥಾನದ ಪ್ರಕಟಣೆ: ಉತ್ಸವ, ಅನ್ನಪ್ರಸಾದ, ಧಾರ್ಮಿಕ ಕಾರ್ಯಕ್ರಮ ನಿರ್ಬಂಧ

ಶಿರಸಿ: ಕೋವಿಡ್ ಸೊಂಕು ಹೆಚ್ಚುತ್ತಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿರಸಿಯ ಮಾರಿಕಾಂಬಾ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸರ್ಕಾರದ ಆದೇಶದನ್ವಯ ದೇವಸ್ಥಾನದಲ್ಲಿ ನಿತ್ಯ ಪೂಜೆ ಹೊರತುಪಡಿಸಿ ಉತ್ಸವ, ಅನ್ನಪ್ರಸಾದ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ನಿರ್ಬಂಧಿಸಲಾಗಿದೆ.

ಮುಂದಿನ ಆದೇಶದ ತನಕ ನಿರ್ಬಂಧ ಮುಂದುವರಿಯಲಿದೆ ಎಂದು ದೇವಸ್ಥಾನದ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button