Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 144 ಕೋವಿಡ್ ಕೇಸ್: ಜಿಲ್ಲೆಯಲ್ಲಿ ಎರಡು ಸಾವು: ಎಲ್ಲೆಲ್ಲಿ ಎಷ್ಟು ಪ್ರಕರಣ‌ ದಾಖಲಾಗಿದೆ ನೋಡಿ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು  144 ಕರೊನಾ ಕೇಸ್ ದಾಖಲಾಗಿದೆ. ಶಿರಸಿಯಲ್ಲಿ ಅತಿಹೆಚ್ಚು ಅಂದರೆ 29 ಪ್ರಕರಣ‌‌ ದೃಢಪಟ್ಟಿದೆ. ಉಳಿದಂತೆ ಕಾರವಾರ 26, ಅಂಕೋಲಾ  18, ಕುಮಟಾ‌ 8, ಹೊನ್ನಾವರ 2, ಭಟ್ಕಳ 4, ಸಿದ್ದಾಪುರ 5, ಯಲ್ಲಾಪುರ 25, ಹಳಿಯಾಳ 21,ಮತ್ತು ಜೋಯ್ಡಾದಲ್ಲಿ 2 ಕೇಸ್ ಕಾಣಿಸಿಕೊಂಡಿದೆ.

ಇದೇ ವೇಳೆ ಭಟ್ಕಳ‌ ಮತ್ತು ಕಾರವಾರದಲ್ಲಿ ತಲಾ ಒಂದು ಸಾವು ವರದಿಯಾಗಿದೆ. ಇಂದು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಯಿಂದ‌ ಒಟ್ಟು 94 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button