Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 275 ಕೋವಿಡ್ ಕೇಸ್ : ಇಬ್ಬರ ಸಾವು : 70 ಮಂದಿ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡದಲ್ಲಿ ಇಂದು 275 ಕರೊನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 95 ಕೇಸ್ ದೃಢಪಟ್ಟಿದೆ.

ಉಳಿದಂತೆ ಅಂಕೋಲಾ 14, ಕುಮಟಾ 13, ಹೊನ್ನಾವರ 16, ಭಟ್ಕಳ 13, ಶಿರಸಿ 10, ಸಿದ್ದಾಪುರ 11, ಯಲ್ಲಾಪುರ 36, ಮುಂಡಗೋಡ 10, ಹಳಿಯಾಳ‌ 42, ಜೋಯ್ಡಾದಲ್ಲಿ 15 ಕೇಸ್ ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ಇಂದು ಎರಡು ಸಾವಾಗಿದ್ದು, ಕಾರವಾರ ಮತ್ತು ಜೋಯ್ಡಾದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಂದೆಡೆ, ವಿವಿಧ ಆಸ್ಪತ್ರೆಯಿಂದ 70 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button