Follow Us On

WhatsApp Group
Important
Trending

ನದಿಯಲ್ಲಿ ಆಕಸ್ಮಿಕವಾಗಿ ಬಿದ್ದು ಮರಳು ತೆಗೆಯಲು ಹೊರಟ ಕಾರ್ಮಿಕ ನಾಪತ್ತೆ: ಮುಂದುವರಿಸಿದ ಶೋಧ ಕಾರ್ಯಾಚರಣೆ

ಹೊನ್ನಾವರ; ಮರಳು ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ನಾಪತ್ತೆಯಾದ ದುರ್ಘಟನೆ ತಾಲೂಕಿನ ಮಾವಿನಕುರ್ವಾದಲ್ಲಿ ನಡೆದಿದೆ. ಇಲ್ಲಿನ ವಿಷ್ಣು ಪದ್ಮಯ್ಯ ಗೌಡ ಎಂಬಾತನೇ ಶರಾವತಿ ನದಿಯಲ್ಲಿ ಬಿದ್ದು ನಾಪತ್ತೆಯಾದ ವ್ಯಕ್ತಿ. ಮುಂಜಾನೆ 4-30 ರ ಸುಮಾರಿಗೆ ಜಿ.ಪಿ.ಎಸ್ ಪರವಾನಿಗೆ ಹೊಂದಿರುವ ಬೋಟ್‌ನಲ್ಲಿ ಮರಳು ತೆಗೆಯಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊನ್ನಾವರ ಪೊಲೀಸರು, ಸ್ಥಳೀಯ ಮರಳು ಕಾರ್ಮಿಕರು ನಾಪತ್ತೆಯಾದ ವ್ಯಕ್ತಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Back to top button