ಉತ್ತರಕನ್ನಡದಲ್ಲಿ ಇಂದು 616 ಕೋವಿಡ್ ಕೇಸ್: ಐವರ ಸಾವು:276 ಮಂದಿ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡದಲ್ಲಿ ಇಂದು 616 ಕೋವಿಡ್ ಕೇಸ್ ದಾಖಲಾಗಿದೆ. ಅಂಕೋಲಾದಲ್ಲಿ ಅತಿಹೆಚ್ಚು ಅಂದರೆ 127 ಪ್ರಕರಣ ದೃಢಪಟ್ಟಿದೆ. ಉಳಿದಂತೆ ಕುಮಟಾ 114, ಭಟ್ಕಳ 65, ಕಾರವಾರದಲ್ಲಿ 100, , ಶಿರಸಿ 68, ಸಿದ್ಧಾಪುರ 22, ಯಲ್ಲಾಪುರ 24, ಹಳಿಯಾಳ 53 ಹಾಗೂ ಜೋಯಿಡಾದಲ್ಲಿ 43 ಕೇಸ್ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇಂದು ಐವರು ಸಾವನ್ನಪ್ಪಿದ್ದಾರೆ. ಕಾರವಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅಂಕೋಲಾ, ಕುಮಟಾ ಹಾಗೂ‌ ಶಿರಸಿಯಲ್ಲಿ ತಲಾ ಒಬ್ಬರು ನಿಧನರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 223ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ, ಇಂದು 276 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version