Follow Us On

WhatsApp Group
Important
Trending

ಅಣ್ಣನಿಗೆ ಹೊಡೆಯುವುದನ್ನು ತಪ್ಪಿಸಲು ಹೋದ ತಮ್ಮನ ಸಾಯಿಸಿದ ದುಷ್ಕರ್ಮಿಗಳು: ಇಬ್ಬರ ಬಂಧನ

ದಾಂಡೇಲಿ: ಕ್ಷುಲ್ಲಕ ಕಾರಣಕ್ಕೆ ಇಲ್ಲಿನ ಗಾಂಧಿನಗರದ ಯುವಕನನ್ನು ಸಾಯಿಸಿದ ಘಟನೆ ತಾಲೂಕಿನ ಗಾಂಧಿನಗರದಲ್ಲಿ ನಡೆದಿದೆ. ಹೌದು, ಮೂರ್ನಾಲ್ಕು ಮಂದಿ ಸೇರಿಕೊಂಡು ತನ್ನ ಅಣ್ಣಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿ ತಮ್ಮ ಜಗಳ ಬಿಡಿಸಲು ತೆರಳಿದ್ದ. ಆದರೆ, ಈ ವೇಳೆ ಓರ್ವ ತಮ್ಮನ ಮೇಲೆ ಹಲ್ಲೆ ಮಾಡಿದ್ದು, ತಮ್ಮ ಮೃತಪಟ್ಟಿದ್ದಾನೆ.

ಹೊಡೆದಾಟ ಬಿಡಿಸಲು ಹೋದ ವೇಳೆ ಮೃತಪಟ್ಟ ಯುವಕನನ್ನು ಸಂದೀಪ್ ಪಾಟೀಲ್ ಎಂದು ಗುರುತಿಸಲಾಗಿದೆ. ದುರ್ಘಟನೆಗೆ ಹಳೆಯ ದ್ವೇಷವೇ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ. ದಾಂಡೇಲಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button