ಅವಧಿ ಮುಗಿದರು ವ್ಯಾಪಾರ ಮಡುತ್ತಿದ್ದ ವ್ಯಾಪಾರಸ್ಥರು; ಲಾಠಿ ರುಚಿ ತೋರಿಸಿ ಬಂದ್ ಮಾಡಿಸಿದ ಪೊಲೀಸ್

ಕಾರವಾರ: ಅವಧಿ ಮುಗಿದ ಬಳಿಕವೂ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರು ಹಾಗೂ ಜನರನ್ನು ಲಾಠಿ ಮೂಲಕ ಚದುರಿಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕೊರೊನಾ ವೀಕೆಂಡ್ ಕಪ್ರ್ಯೂ ಸಡಿಲಿಕೆ ಹಿನ್ನೆಲೆಯಲ್ಲಿ ಜನರು ಮಾರುಕಟ್ಟೆಗಳಿಗೆ ಬೆಳಿಗ್ಗೆಯಿಂದಲೇ ಮುಗ್ಗಿಬಿದ್ದು ಖರೀದಿ ನಡೆಸಿದ್ದರು. 6 ಗಂಟೆಯಿಂದ 10 ಗಂಟೆವರೆಗೂ ಅವಕಾಶ ಕಲ್ಪಿಸಿದ್ದರು ಕೂಡ ಜನ 10 ಗಂಟೆ ಬಳಿಕ ಮಾರುಕಟ್ಟೆ ತುಂಬಿಕೊಂಡಿತ್ತು. ಪೊಲೀಸರು ಸಾಯಿರನ್ ಮೂಲಕ ಎಚ್ಚರಿಸಿದ್ದರು ವ್ಯಾಪಾರಸ್ಥರು ವ್ಯಾಪಾರವನ್ನು ಮುಂದುವರಿಸಿದ್ದರು.

ಆದರೆ ಇದರಿಂದ ಸಿಟ್ಟಾದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಸಿಪಿಐ ಸಂತೋಷ ಶೆಟ್ಟಿ ಎಚ್ವರಿಕೆ ನಡುವೆಯೂ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಸ್ಥರಿಗೆ ಲಾಠಿ ರುಚಿ ತೋರಿಸಿದ್ದಾರೆ. ಅಲ್ಲದೆ ಅನಾವಶ್ಯಕವಾಗಿ ಓಡಾಡುತ್ತಿದ್ದವರಿಗೆ ವಾನಿರ್ಂಗ್ ಮಾಡಿದ ಪೊಲೀಸರು ತಕ್ಷಣ ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ


Exit mobile version