ಕುಮಟಾ ಮಂಡಲದ ಕಾರ್ಯಾಲಯದಲ್ಲಿ ರಾಜು ಧೂಳಿ ಅವರಿಗೆ ಭಾವಪೂರ್ಣ ಶೃದ್ಧಾಂಜಲಿ

ಕುಮಟಾ: ಇಂದು ಕುಮಟಾ ಮಂಡಲದ ಕಾರ್ಯಾಲಯದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಜು ಧೂಳಿ ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಅರ್ಪೀಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ವಿಭಾಗ ಸಹ ಪ್ರಭಾರಿಗಳಾದ ಶ್ರೀ ವಿನೋದ ಪ್ರಭು , ಶಾಸಕರಾದ ಶ್ರೀ ದಿನಕರ ಶೆಟ್ಟಿ‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ಎಸ್.ಹೆಗಡೆ, ಜಿಲ್ಲಾ ಕಾರ್ಯದರ್ಶಿ ಶ್ರೀ ಪ್ರಶಾಂತ ನಾಯ್ಕ, ಜಿಲ್ಲಾ ಪ್ರಮುಖರಾದ ಶ್ರೀ ಎಂ.ಜಿ.ಭಟ್ಟ, ಮಂಡಲದ ಕಾರ್ಯದರ್ಶಿ ಶ್ರೀ ತಿಮ್ಮಪ್ಪ ಮುಕ್ರಿ ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾದ ಶ್ರೀ ದತ್ತಾತ್ರೇಯ ನಾಯ್ಕ ಉಪಸ್ಥಿತರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Exit mobile version