Important
Trending

ಆಕ್ಸಿಜನ್ ಸೋರಿಕೆ; ತಪ್ಪಿತು ಅನಾಹುತ! ಆಗಿದ್ದೇನು ನೋಡಿ?

ಕಾರವಾರ: ಟ್ಯಾಂಕರ್ ನಿಂದ ಶೇಖರಣಾ ಘಟಕಕ್ಕೆ ಆಕ್ಸಿಜನ್ ತುಂಬುವಾಗ ಸೋರಿಕೆಯಾಗಿ ಕೆಲ ಕಾಲ ಆತಂಕ ಸೃಷ್ಟಿಯಾದ ಘಟನೆ ದಕ್ಷಿಣ ಗೋವಾದ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ನಡೆದಿದೆ.

ಮಂಗಳವಾರ ಮಧ್ಯಾಹ್ನ ಕ್ಯಾಂಪಸ್‌ನ ಮುಖ್ಯ ಶೇಖರಣಾ ತೊಟ್ಟಿಯಲ್ಲಿ ಟ್ಯಾಂಕರ್‌ನಿಂದ ಅನಿಲ ತುಂಬುತ್ತಿದ್ದಾಗ ಸಣ್ಣ ಪ್ರಮಾಣದ ಆಮ್ಲಜನಕ ಸೋರಿಕೆ ಸಂಭವಿಸಿದೆ. ಸೋಂಕಿತರಿಗೆ ಚಿಕಿತ್ಸೆಗೆ ಆಕ್ಸಿಜನ್ ಅಗತ್ಯವಿದ್ದಲ್ಲಿ ಇದರಿಂದಲೇ ನೀಡುವ ಅತಿದೊಡ್ಡ ಸರ್ಕಾರಿ ಸೌಲಭ್ಯಗಳಲ್ಲಿ ಒಂದಾಗಿದೆ.

ಟ್ಯಾಂಕರ್‌ನಿಂದ ಅನಿಲವನ್ನು ಆಸ್ಪತ್ರೆಯ ಮುಖ್ಯ ಟ್ಯಾಂಕ್‌ಗೆ ವರ್ಗಾಯಿಸುವಾಗ ಸೋರಿಕೆಯಾಗಿದೆ. ಕೆಲವೇ ನಿಮಿಷಗಳಲ್ಲಿ ಸೋರಿಕೆಯನ್ನು ಪ್ಲಗ್ ಮಾಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button