ಉತ್ತರಕನ್ನಡದಲ್ಲಿ 200 ಕೋವಿಡ್ ಕೇಸ್: ಒಂದು ಸಾವು: 375 ಮಂದಿ‌ ಗುಣಮುಖ

ಕಾರವಾರ: ಉತ್ತರಕನ್ನಡದಲ್ಲಿ ಇಂದು 200 ಕೋವಿಡ್ ಕೇಸ್ ದಾಖಲಾಗಿದೆ. ಹೊನ್ನಾವರ 36, ಭಟ್ಕಳದಲ್ಲಿ 16, ಶಿರಸಿಯಲ್ಲಿ 28, ಸಿದ್ದಾಪುರದಲ್ಲಿ 3, ಯಲ್ಲಾಪುರದಲ್ಲಿ 8, ಮುಂಡಗೋಡ 12, ಹಳಿಯಾಳದಲ್ಲಿ 9, ಕಾರವಾರದಲ್ಲಿ 28, ಅಂಕೋಲಾದಲ್ಲಿ 14, ಕುಮಟಾದಲ್ಲಿ 41 ಮತ್ತು ಜೋಯಿಡಾದಲ್ಲಿ 5 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದೇ ವೇಳೆ‌ ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಹೊನ್ನಾವರದಲ್ಲಿ ಒಂದು ಸಾವು ಸಂಭವಿಸಿದೆ.

ಇನ್ನೊಂದೆಡೆ, ಇಂದು 375 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಭಟ್ಕಳ 19, ಶಿರಸಿ 83, ಸಿದ್ದಾಪುರ 11, ಯಲ್ಲಾಪುರ 29, ಕಾರವಾರ 31, ಅಂಕೋಲಾ‌ 32, ಕುಮಟಾ 47, ಹೊನ್ನಾವರ 53, ಮುಂಡಗೋಡ 11, ಹಳಿಯಾಳ 30, ಜೋಯ್ಡಾ 29 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಅಂಕೋಲಾದಲ್ಲಿಂದು ಹೊಸ ಪಾಸಿಟಿವ್ ಕೇಸ್ 14: ಸಕ್ರಿಯ 119

ಅಂಕೋಲಾ ಜೂ 14 : ತಾಲೂಕಿನಲ್ಲಿ ಸೋಮಾರ 14ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 119ಪ್ರಕರರಣಗಳು ಸಕ್ರಿಯವಾಗಿದೆ.

ಸೋಂಕು ಮುಕ್ತರಾದ 30ಜನರನ್ನು ಬಿಡುಗಡೆ ಗೊಳಿಸಲಾಗಿದ್ದು, ಅಂಕೋಲಾ (4), ಕಾರವಾರ (10), ಕುಮಟಾ (3, ಮಣಿಪಾಲ (1), ಮಂಗಳೂರು (3) ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 21 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ 2, ಹೋಂ ಐಸೋಲೇಶನ್ ನಲ್ಲಿ 96 ಜನರಿದ್ದಾರೆ. ಈ ವರೆಗೆ ಕೊವಿಡನಿಂದ ತಾಲೂಕಿನಲ್ಲಿ ಒಟ್ಟು 55 ಸಾವಿನ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..


ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version