Join Our

WhatsApp Group
Info
Trending

ಉತ್ತರಕನ್ನಡದಲ್ಲಿ ಐವರ ಸಾವು: 179 ಕೋವಿಡ್ ಕೇಸ್ ದೃಢ: 289 ಮಂದಿ ಗುಣಮುಖ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 179 ಕೋವಿಡ್ ಕೇಸ್ ದಾಖಲಾಗಿದೆ. ಅತಿಹೆಚ್ಚು ಅಂದರೆ ಕುಮಟಾದಲ್ಲಿ‌ 51 ಪ್ರಕರಣ ದೃಢಪಟ್ಟಿದೆ.

ಕಾರವಾರ 29, ಅಂಕೋಲಾ 9, ಹೊನ್ನಾವರ 31, ಭಟ್ಕಳ 24, ಶಿರಸಿ 8, ಸಿದ್ದಾಪುರ 2,ಯಲ್ಲಾಪುರ, ಮುಂಡಗೋಡ 11, ಹಳಿಯಾಳ 1 ಮತ್ತು ಜೋಯ್ಡಾದಲ್ಲಿ ಎರಡು ಕೇಸ್ ದೃಢಪಟ್ಟಿದೆ.

ಇದೇ ವೇಳೆ ಜಿಲ್ಲೆಯಾದ್ಯಂತ‌ ಐವರು ಮೃತಪಟ್ಟಿದ್ದಾರೆ. ಹೊನ್ನಾವರ 2, ಕಾರವಾರ 1 ,ಕುಮಟಾ 1, ಹಳಿಯಾಳದಲ್ಲಿ ಒಂದು ಸಾವಾಗಿದೆ. 289 ಮಂದಿ‌‌ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಂಕೋಲಾದಲ್ಲಿಂದು ಹೊಸ ಪಾಸಿಟಿವ್ ಕೇಸ್ 9: ಸಕ್ರಿಯ 111

ಅಂಕೋಲಾ ಜೂ 15 : ತಾಲೂಕಿನಲ್ಲಿ ಮಂಗಳವಾರ 9ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 111 ಪ್ರಕರಣಗಳು ಸಕ್ರಿಯವಾಗಿದೆ.

ಸೋಂಕು ಮುಕ್ತರಾದ 19 ಜನರನ್ನು ಬಿಡುಗಡೆ ಗೊಳಿಸಲಾಗಿದ್ದು, ವಾಹಿನಿ ವರದಿಗಾರ ಸೇರಿದಂತೆ ಒಟ್ಟು 18 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ 4, ಹೋಂ ಐಸೋಲೇಶನ್ ನಲ್ಲಿ 89 ಜನರಿದ್ದಾರೆ. ಈ ವರೆಗೆ ಕೊವಿಡನಿಂದ ತಾಲೂಕಿನಲ್ಲಿ ಒಟ್ಟು 55 ಸಾವಿನ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Check Also
Close
Back to top button