ಉತ್ತರಕನ್ನಡದಲ್ಲಿ ನಾಲ್ವರ ಸಾವು: 193 ಮಂದಿಗೆ ಕೋವಿಡ್‌ ಸೋಂಕು ದೃಢ: 323 ಮಂದಿ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡದಲ್ಲಿ ಇಂದು 193 ಕರೊನಾ ಕೇಸ್ ದೃಢಪಟ್ಟಿದೆ. ಕಾರವಾರ 22, ಅಂಕೋಲಾ‌ 13, ಕುಮಟಾ‌ 29, ಹೊನ್ನಾವರ 26, ಭಟ್ಕಳ‌ 10, ಶಿರಸಿ 13, ಸಿದ್ದಾಪುರ 8, ಯಲ್ಲಾಪುರ 19, ಮುಂಡಗೋಡ 29, ಹಳಿಯಾಳ 20, ಜೋಯ್ಡಾದಲ್ಲಿ 4 ಕೇಸ್ ದೃಢಪಟ್ಟಿದೆ.

ಇದೇ ವೇಳೆ ಜಿಲ್ಲೆಯಾದ್ಯಂತ‌ ನಾಲ್ವರು ಸಾವನ್ನಪ್ಪಿದ್ದಾರೆ. ಹೊನ್ನಾವರ 2, ಅಂಕೋಲಾ 1, ಶಿರಸಿಯಲ್ಲಿ‌ 1 ಸಾವಾಗಿದೆ. ಇನ್ನೊಂದೆಡೆ, 323 ಮಂದಿ ವಿವಿಧ‌ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಂಕೋಲಾದಲ್ಲಿಂದು ಹೊಸ ಪಾಸಿಟಿವ್ ಕೇಸ್ 9: ಸಕ್ರಿಯ 118

ಅಂಕೋಲಾ ಜೂ 16 : ತಾಲೂಕಿನಲ್ಲಿ ಬುಧವಾರ 13ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 118 ಪ್ರಕರಣಗಳು ಸಕ್ರಿಯವಾಗಿದೆ.

ಸೋಂಕು ಮುಕ್ತರಾದ 10 ಜನರನ್ನು ಬಿಡುಗಡೆ ಗೊಳಿಸಲಾಗಿದ್ದು, ಒಟ್ಟು 12 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ 11, ಹೋಂ ಐಸೋಲೇಶನ್ ನಲ್ಲಿ 95 ಜನರಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version