Follow Us On

WhatsApp Group
Focus News
Trending

ಸಹಸ್ರಲಿಂಗ ಹೊಳೆಯಲ್ಲಿ ತೇಲಿಬಂದ ಅಪರಿಚಿತ ಶವ: ನಾಲ್ಕೈದು ದಿನಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ

ಶಿರಸಿ: ತಾಲೂಕಿನ ಸಹಸ್ರಲಿಂಗ ಹೊಳೆಯಲ್ಲಿ ಅಪರಿಚಿತ ಶವವೊಂದು ತೇಲಿ ಬಂದ ಘಟನೆ ನಡೆದಿದೆ. ಸಹಸ್ರಲಿಂಗದ ಹೊಳೆಯ ಅಂಚಿನ ಬಿದಿರು ಗಿಡ ಗಂಟೆಯಲ್ಲಿ ಸಿಕ್ಕಿಬಿದ್ದ ಶವವನ್ನು ಕಂಡ ಸ್ಥಳೀಯರು ಗ್ರಾಮೀಣ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನೀರಿನಿಂದ ಹೊರತೆಗೆದು ಪ್ರಕರಣ ದಾಖಲಿಸಿದ್ದಾರೆ.

ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯಾಗಿದ್ದು, ಗುರುತುಸಿಗದ ಸ್ಥಿತಿಯಲ್ಲಿ ಶವ ದೊರೆತಿದೆ. ನಾಲ್ಕೆöÊದು ದಿನಗಳ ಹಿಂದೆಯೇ ಸಾವನ್ನಪ್ಪಿರುವುದಾಗಿ ಅಂದಾಜಿಸಲಾಗಿದೆ .ಪ್ರಕರಣ ಸಂಬAಧ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button