Follow Us On

WhatsApp Group
Info
Trending

ಉತ್ತರಕನ್ನಡದಲ್ಲಿ 147 ಕೋವಿಡ್ ಕೇಸ್: ನಾಲ್ವರ ಸಾವು: 293 ಮಂದಿ‌ಗುಣಮುಖ

ಕಾರವಾರ: ಉತ್ತರಕನ್ನಡದಲ್ಲಿ ಇಂದು 147 ಕೋವಿಡ್ ಕೇಸ್ ಕಾಣಿಸಿಕೊಂಡಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕರೊನಾಗೆ ಬಲಿಯಾಗಿದ್ದಾರೆ.

ಹೊನ್ನಾವರ 35, ಭಟ್ಕಳದಲ್ಲಿ 16, ಶಿರಸಿಯಲ್ಲಿ 14, ಸಿದ್ದಾಪುರದಲ್ಲಿ 9, ಕಾರವಾರದಲ್ಲಿ 12, ಅಂಕೋಲಾದಲ್ಲಿ 5, ಕುಮಟಾದಲ್ಲಿ 30,  ಯಲ್ಲಾಪುರದಲ್ಲಿ 7, ಮುಂಡಗೋಡ 7, ಹಳಿಯಾಳದಲ್ಲಿ 9, ಮತ್ತು ಜೋಯಿಡಾದಲ್ಲಿ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನೊಂದೆಡೆ, ಕುಮಟಾ 1, ಹೊನ್ನಾವರ 1 ಹಾಹು ಮುಂಡಗೋಡದಲ್ಲಿ ಎರಡು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ‌‌ ಸಂಖ್ಯೆ  687ಕ್ಕೆ‌ ಏರಿಕೆಯಾಗಿದೆ. 293 ಜನ‌‌‌ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಂಕೋಲಾ: ತಾಲೂಕಿನಲ್ಲಿ ಶನಿವಾರ 5 ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 98  ಪ್ರಕರಣಗಳು ಸಕ್ರಿಯವಾಗಿದೆ.   ಸೋಂಕು ಮುಕ್ತರಾದ 19ಜನರನ್ನು ಬಿಡುಗಡೆ ಗೊಳಿಸಲಾಗಿದ್ದು,   ಒಟ್ಟು 14 ಸೋಂಕಿತರು  ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ 12, ಹೋಂ ಐಸೋಲೇಶನ್ ನಲ್ಲಿ 72 ಜನರಿದ್ದಾರೆ. ತಾಲೂಕಿನಲ್ಲಿ ಈ ವರೆಗೆ ಒಟ್ಟೂ 56 ಕೊರೊನಾ ಸಾವಿನ ಪ್ರಕರಣಗಳು ದಾಖಲಾಗಿವೆ.                                                                            

                                                                                                                                                                                                                                                                          ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button