ತಾಯಿಯ ಕ್ರಿಯಾವಿಧಾನ ನೆರವೇರಿಸಲು ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಗಂಭೀರ ಗಾಯ

ಕುಮಟಾ: ತಾಯಿಯ ಕ್ರಿಯಾವಿಧಾನ ನೆರವೇರಿಸಲು ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೌದು, ಓಮಿನಿ ಮತ್ತು ಮೀನು ತುಂಬಿಕೊoಡು ಬಂದ ಲಗೇಜ್ ಆಟೋ ನಡುವೆ ಅಪಘಾತ ನಡೆದಿದ್ದು, ಚಾಲಕರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಸಾಗರದ ಚಂದ್ರಕಾoತ ಗಾವಡಿ ಮತ್ತು ಬಾಲಚಂದ್ರ ಗಾವಡಿ ಎಂಬ ಸಹೋದರರಿಬ್ಬರು ತಮ್ಮ ತಾಯಿಯ ಕ್ರಿಯಾವಿಧಾನ ನೆರವೇರಿಸಲು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ವೇಳೆ ಕುಮಟಾ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ಅಪಘಾತ ಸಂಭವಿಸಿದೆ. ಅಂಕೋಲಾದಿoದ ಮೀನು ತುಂಬಿಕೊoಡ ಬಂದ ಲಗೇಜ್ ಆಟೋ ಮತ್ತು ಒಮಿನಿ ನಡುವೆ ಡಿಕ್ಕಿಯಾಗಿದೆ.

ಅಪಘಾತದದಲ್ಲಿ ಆಟೋ ಚಾಲಕ ಗುಂದದ ನಿವಾಸಿ ಓಲವಿನ್ ಮತ್ತು ಓಮಿನಿ ಚಾಲಕ ಗಿರೀಶ ಗಂಭೀರ ಗಾಯಗೊಂಡಿದ್ದಾರೆ. ಸಹೋದರರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬoಧ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Exit mobile version