Follow Us On

WhatsApp Group
ಮಾಹಿತಿ
Trending

ಉತ್ತರಕನ್ನಡದಲ್ಲಿ ಇಂದು 102 ಕೋವಿಡ್ ಕೇಸ್: ಇಬ್ಬರ ಸಾವು: 177 ಮಂದಿ ಗುಣಮುಖ

ಕಾರವಾರ: ಉತ್ತರಕನ್ನಡದಲ್ಲಿ ಇಂದು 102 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ವೇಳೆ ಇಬ್ಬರು ಕರೊನಾದಿಂದಾಗಿ ಮೃತಪಟ್ಟಿದ್ದಾರೆ. ಕುಮಟಾದಲ್ಲಿ ಅತಿಹೆಚ್ಚು ಅಂದರೆ 20 ಕೇಸ್ ಕಾಣಿಸಿಕೊಂಡಿದೆ.

ಉಳಿದಂತೆ ಹೊನ್ನಾವರ 7, ಭಟ್ಕಳದಲ್ಲಿ 15, ಶಿರಸಿಯಲ್ಲಿ 10, ಕಾರವಾರದಲ್ಲಿ 17, ಅಂಕೋಲಾದಲ್ಲಿ 8, ಸಿದ್ದಾಪುರದಲ್ಲಿ 0, ಹಳಿಯಾಳದಲ್ಲಿ 10 ಹಾಗು ಜೋಯಿಡಾದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇದೇ ವೇಳೆ ಅಂಕೋಲಾ ಮತ್ತು ಹೊನ್ನಾವರದಲ್ಲಿ ತಲಾ ಒಂದು ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 695ಕ್ಕೆ ಏರಿಕೆಯಾಗಿದೆ.

ಇಂದು ಒಟ್ಟು 177 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊನ್ನಾವರ 40, ಭಟ್ಕಳ 17, ಶಿರಸಿ 26, ಸಿದ್ದಾಪುರ 4, ಕಾರವಾರ 33, ಅಂಕೋಲಾ 7, ಕುಮಟಾ 27, ಯಲ್ಲಾಪುರ 11, ಮುಂಡಗೋಡ 3, ಹಳಿಯಾಳದಲ್ಲಿ 9 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button