Important
Trending

ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ: ಕಾರು ಚಾಲಕನ ತಲೆ, ಕೈ ಮತ್ತು ಕಾಲಿನ ಭಾಗಕ್ಕೆ ಗಾಯ

ಹೊನ್ನಾವರ: ತಾಲೂಕಿನ ಮಿನಿ ವಿಧಾನಸೌಧದ ಮುಂದೆ ಲಾರಿಯೊಂದು ಕಾರಿನ ಹಿಂಬಾಗಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆ ಮಾಡಿಕೊಂಡು ಬಂದ ಲಾರಿ ಚಾಲಕ, ಕಾರಿಗೆ ಹಿಂಬದಿಯಿಂದ ಗುದ್ದಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಕಾರು ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಹಿಂಭಾಗ ಜಖಂ ಆಗಿದೆ.

ಪ್ರಣಾಪಾಯದಿಂದ ಪಾರಾದ ಕಾರು ಚಾಲಕ ಉಪನ್ಯಾಸಕರಾಗಿದ್ದು, ರಾಜು ಮಾಳಗಿ ಎಂದು ತಿಳಿದುಬಂದಿದೆ. ಇವರ ತಲೆ, ಕೈ ಮತ್ತು ಕಾಲಿನ ಭಾಗಕ್ಕೆ ಗಾಯವಾಗಿದೆ. ಘಟನೆ ಸಂಬಂಧ ಮಹಾರಾಷ್ಟ್ರ ಮೂಲದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ..

ವಿಸ್ಮಯ ನ್ಯೂಸ್, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button