ಮಾಹಿತಿ
Trending

ಉತ್ತರಕನ್ನಡದಲ್ಲಿ ಇಂದು 117 ಕೋವಿಡ್ ಕೇಸ್‌: ಇಬ್ಬರ ಸಾವು: 127 ಮಂದಿ‌ ಗುಣಮುಖ

ಕಾರವಾರ: ಉತ್ತರಕನ್ನಡದಲ್ಲಿ 117 ಕರೊನಾ ಕೇಸ್ ದಾಖಲಾಗಿದೆ. ಇದೇ ವೇಲೆ ಇಬ್ಬರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಕುಮಟಾದಲ್ಲಿ 20, ಹೊನ್ನಾವರ 27, ಕಾರವಾರದಲ್ಲಿ 4, ಅಂಕೋಲಾದಲ್ಲಿ 3, ಭಟ್ಕಳದಲ್ಲಿ 12, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 2, ಮುಂಡಗೋಡ 7, ಹಳಿಯಾಳದಲ್ಲಿ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕಾರವಾರ ಮತ್ತು ಯಲ್ಲಾಪುರದಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 697ಕ್ಕೆ ಏರಿಕೆಯಾಗಿದೆ.

ಅಂಕೋಲಾದಲ್ಲಿಂದು ಹೊಸ ಪಾಸಿಟಿವ್ ಕೇಸ್ 3. ಗುಣಮುಖ 13

ಅಂಕೋಲಾ ಜೂ 23 : ತಾಲೂಕಿನಲ್ಲಿ ಬುಧವಾರ 3 ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 74 ಪ್ರಕರಣಗಳು ಸಕ್ರಿಯವಾಗಿದೆ.                                                       

ಸೋಂಕು ಮುಕ್ತರಾದ 13 ಜನರನ್ನು ಬಿಡುಗಡೆ ಗೊಳಿಸಲಾಗಿದೆ.   ಒಟ್ಟು 13ಸೋಂಕಿತರು  ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ 10, ಹೋಂ ಐಸೋಲೇಶನ್ ನಲ್ಲಿ 51 ಜನರಿದ್ದಾರೆ. ತಾಲೂಕಿನಲ್ಲಿ ಈ ವರೆಗೆ ಒಟ್ಟೂ 57 ಕೊರೊನಾ ಸಾವಿನ ಪ್ರಕರಣಗಳು ದಾಖಲಾಗಿವೆ.    

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.                                                                                                                          

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button