Focus News
Trending

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಒಂದು ಲಾರಿ ಗದ್ದೆಯಲ್ಲಿ, ಮತ್ತೊಂದು ಲಾರಿ ರಸ್ತೆಯಲ್ಲಿ ಪಲ್ಟಿ: ನಾಲ್ವರಿಗೆ ಗಾಯ

ಯಲ್ಲಾಪುರ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಎರಡು ಲಾರಿಗಳು ಪಲ್ಟಿಯಾಗಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಇಡಗುಂಜಿಯ ರಾಮಲಿಂಗೇಶ್ವರ ದೇವಸ್ಥಾನದ ಕ್ರಾಸ್ ಬಳಿ ನಡೆದಿದೆ . ಕಬ್ಬಿಣದ ಆಂಗ್ಲರ್ ಸಾಗಿಸುತ್ತಿದ್ದ ಲಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದು ಲಾರಿ ಹೆದ್ದಾರಿಯ ಮೇಲೆ ಹಾಗೂ ಇನ್ನೊಂದು ಲಾರಿ ಪಕ್ಕದ ಗದ್ದೆಯಲ್ಲಿ ಪಲ್ಟಿಯಾಗಿದೆ.

ಲಾರಿಯಲ್ಲಿ ತುಂಬಿದ್ದ ಕಬ್ಬಿಣದ ಹೆದ್ದಾರಿಯ ಮೇಲೆ ಬಿದ್ದಿವೆ . ಎರಡು ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿ ಮೇಲೆ ಲಾರಿ ಪಲ್ಟಿಯಾಗಿ ಕಬ್ಬಿಣದ ಆಂಗ್ಲರ್ ಗಳು ಬಿದ್ದಿದ್ದರಿಂದ ಹಾಗೂ ನೂರಾರು ಸಂಖ್ಯೆಯಲ್ಲಿ ನೂರಾರು ಸಂಖ್ಯೆಯ ಜನರು ಜಮಾಯಿಸಿದ ಕಾರಣ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.

ರಸ್ತೆಯಲ್ಲಿ ವಾಹನಗಳ ಉದ್ದಸಾಲು ಕಂಡುಬoತು ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಪಘಾತದಲ್ಲಿ 4 ಮಂದಿ ಗಂಭೀರ ಗಾಯವಾಗಿದೆ .

ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು , ವೈದ್ಯರ ಸಲಹೆಯಂತೆ ಚಿಕಿತ್ಸೆಗಾಗಿ ಕಿಮಗ್ಸ್ ಗೆ ದಾಖಲಿಸಲಾಗಿದೆ. ಈ ಸಂಬoಧ ಎಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.       

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button