Important
Trending

ಅಪ್ಪನ ಅಸ್ತಿ‌ ವಿಸರ್ಜನೆಗೆ ಬಂದ ಮಗ ಸಾವು; ಗೋಕರ್ಣದ ಕೋಟಿ ತೀರ್ಥದಲ್ಲಿ ಘಟನೆ

ಕಾರವಾರ: ಅಪ್ಪನ ಅಸ್ತಿ ವಿಸರ್ಜಿಸಲು ಬಂದ ಮಗ ಆಕಸ್ಮಿಕವಾಗಿ ಕೋಟಿತೀರ್ಥದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದಲ್ಲಿ  ಇಂದು ನಡೆದಿದೆ.ಬೆಂಗಳೂರು ಮೂಲದ ಕಮಲಾಕ್ಷ (60) ಮೃತ ವ್ಯಕ್ತಿ. ಇತ್ತೀಚೆಗೆ ಮೃತಪಟ್ಟಿದ್ದ ತಂದೆಯ ಅಸ್ತಿಯನ್ನು ತೆಗೆದುಕೊಂಡು ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು.

ಬೆಳಿಗ್ಗೆ ಎಲ್ಲಾ ಕಾರ್ಯಗಳನ್ನು ನೆರವೇರಿಸಿ ಅಸ್ತಿ ವಿಸರ್ಜನೆ ಮಾಡಲು ಕೋಟಿತೀರ್ಥದಲ್ಲಿ ಇಳಿದಾಗ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಗೋಕರ್ಣ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.       

Back to top button