ಉತ್ತರಕನ್ನಡದ ಜನರಿಗೆ ನೆಮ್ಮದಿಯ ಸುದ್ದಿ: ಜಿಲ್ಲೆಯಲ್ಲಿ ಶೂನ್ಯಕ್ಕೆ ಇಳಿದ ಸಾವಿನ ಸಂಖ್ಯೆ: ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

ಕಾರವಾರ: ಉತ್ತರಕನ್ನಡದಲ್ಲಿ ನಿಧಾನವಾಗಿ ಕರೊನಾ ನಿಯಂತ್ರಣಕ್ಕೆ ಬರುತ್ತಿದೆ . ಜಿಲ್ಲೆಯಲ್ಲಿ ಇಂದು 94 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಮಟಾದಲ್ಲಿ 27, ಹೊನ್ನಾವರ 14, ಕಾರವಾರದಲ್ಲಿ 7, ಅಂಕೋಲಾದಲ್ಲಿ 3, ಭಟ್ಕಳದಲ್ಲಿ 6, ಶಿರಸಿಯಲ್ಲಿ 11, ಸಿದ್ದಾಪುರದಲ್ಲಿ 5, ಯಲ್ಲಾಪುರದಲ್ಲಿ 12, ಮುಂಡಗೋಡ 5, ಹಳಿಯಾಳದಲ್ಲಿ 1, ಮತ್ತು ಜೋಯಿಡಾದಲ್ಲಿ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದೇ ವೇಳೆ ಇಂದು ಜಿಲ್ಲೆಯಾದ್ಯಂತ 187 ಮಂದಿ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕುಮಟಾ 28, ಹೊನ್ನಾವರ 20, ಭಟ್ಕಳ 26, ಶಿರಸಿ 24, ಕಾರವಾರ 24, ಅಂಕೋಲಾ 14, ಸಿದ್ದಾಪುರ 2, ಯಲ್ಲಾಪುರ 5, ಮುಂಡಗೋಡ 31, ಹಳಿಯಾಳ 13 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ವಿಶೇಷವೆಂದರೆ ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲವಾಗಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ತಿಂಗಳಿನಿoದ ಪ್ರತಿದಿನ ಸಾವಿನ ಪ್ರಕರಣ ಕೇಳಿಬರುತ್ತಿತ್ತು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version