Follow Us On

WhatsApp Group
Important
Trending

ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ: ತಾಳಿಸರ ಸೇರಿ ಹಲವು ಚಿನ್ನಾಭರಣ ವಶಕ್ಕೆ

ಶಿರಸಿ: ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಾವೇರಿಯ ಹಾನಗಲ್ ತಾಲೂಕಿನ ಶ್ರೀಧರ್ ಬಂಡಿವಡ್ಡರ್ ಎಂದು ಗುರುತಿಸಲಾಗಿದೆ. ಆರೋಪಿಯ ಬಾಶಿ ಕಾಳಿಕಾಂಬಾ ದೇವಾಲಯ ಮತ್ತು ಬದನಗೋಡದ ಕಾನೇಶ್ವರಿ ದೇವಾಲಯದಲ್ಲಿ ಕಳವು ಮಾಡಿದ್ದ ಎಂಬುದು ತಿಳಿದುಬಂದಿದೆ. ಈತನಿಂದ ಬಂಗಾರದ ತಾಳಿಸರ , ಹಾಗು ಬಂಗಾರದ ಗುಂಡಿನ ಸರ ವಶಪಡಿಸಿಕೊಳ್ಳಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button