ಲಾರಿಯಲ್ಲಿ ತರುತಿದ್ದ ಗೋವಾ ಸರಾಯಿ ವಶಕ್ಕೆ: ಓರ್ವನ ಬಂಧನ: 42 ಲಕ್ಷ ಮೌಲ್ಯದ ವಸ್ತು ಜಪ್ತಿ

ಜೊಯಿಡಾ: ತಾಲೂಕಿನ ಅನಮೋಡ ಗ್ರಾಮದ ಅಬಕಾರಿ ತನಿಖಾ ಠಾಣೆಯಲ್ಲಿ ಖಚಿತ ಮಾಹಿತಿ ಮೇರೆಗೆ ಲಾರಿಯಲ್ಲಿ ತರುತಿದ್ದ ಗೊವಾ ಸರಾಯಿ ಹಿಡಿದು ಪ್ರಕರಣ ದಾಖಲಿಸಲಾಗಿದೆ. ಗೋವಾ ಮಧ್ಯ ಸಾಗಾಟ ಮಾಡುತ್ತಿದ್ದ ಆರೋಪಿ ಲಾರಿ ಚಾಲಕ ಬಚ್ಚನಬೋಯಿನಾ ಬಾಲಕೊಟ್ಟಯ್ಯ ಈತನನ್ನು ಬಂಧಿಸಲಾಗಿದೆ.

ಸುಮಾರು 595.080 ಲೀಟರ್ ಸರಾಯಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಶಕ್ಕೆ ಪಡೆದ ವಾಹನ ಮತ್ತು ಸರಾಯಿ ಒಟ್ಟು ಅಂದಾಜು ಮೌಲ್ಯ 42 ಲಕ್ಷ ಎಂದು ಅಂದಾಜಿಸಲಾಗಿದೆ.

ಅಬಕಾರಿ ಉಪ ಆಯುಕ್ತರು ವನಜಾಕ್ಷಿ ಎಂ. ಅವರ ನಿರ್ದೇಶನದ ಮೇರೆಗೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಯಲ್ಲಾಪುರ ಮಾರ್ಗದರ್ಶನದ ಮೇರೆಗೆ ಅಬಕಾರಿ ಉಪ ನಿರೀಕ್ಷಕರಾದ ಎಸ್.ಎಚ್ ಮಡಿವಾಳ, ಸಿಬ್ಬಂದಿಗಳಾದ ಆರ್.ವಿ ಭಟ್ಕಳ,ಎಸ್.ಡಿ ರಾಠೋಡ, ಎಮ್.ಕೆ ಮೋಗೆರ,ಟಿ.ಬಿ ಗೊಂಡ ,ಡಿ.ವಿ ಬಾರಾಮತಿ ಈ ಪ್ರಕರಣ ಬೇಧಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಜೋಯ್ಡಾ

Exit mobile version