ಕುಮಟಾ: ಕುಮಟಾ ತಾಲೂಕಾಡಳಿತ ಮತ್ತು ಪುರಸಭೆಯ ಸಾರ್ವಜನಿಕ ಪ್ರಕಟಣೆ, ಪಟ್ಟಣದ ನಾಗರೀಕ ಬಂಧುಗಳೇ, ಕರೋನಾ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಔಷದಿ ಅಂಗಡಿ ಹೊರತುಪಡಿಸಿ ಬೆಳಿಗ್ಗೆ 7. ಗಂಟೆಯಿಂದ ಸಂಜೆ 6. ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಅಂಗಡಿಕಾರರರಿಗೆ ಮತ್ತು ಸಾರ್ವಜನಿಕರಿಗೆ ಸಾಮಾಜಿಕ ಅಂತರವನ್ನು ಖಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಯಪಡಿಸಿದೆ. ಪಟ್ಟಣದ ಎಲ್ಲಾ ರೀತಿಯ ಅಂಗಡಿಕಾರರಿಗೆ ಉದ್ದಿಮೆ ಪರವಾನಿಗೆಯನ್ನು ಪುರಸಭೆಯಿಂದ ಪಡೆದುಕೊಳ್ಳುವುದನ್ನು ಕಡ್ಡಾಯಗೋಳಿಸಲಾಗಿರುತ್ತದೆ. ಸಂಜೆ 7. ಗಂಟೆ ನಂತರ ಬೆಳಿಗ್ಗೆ 7. ಗಂಟೆಯವರೆಗೆ ಸಾರ್ವಜನಿಕರು ವೈದ್ಯಕೀಯ ಕಾರಣ ಹೊರತುಪಡಿಸಿ ಪಟ್ಟಣದಲ್ಲಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಾನುವಾರ ಮಾತ್ರ ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಇಡುವಂತೆ ಆದೇಶಿಸಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ಅಥವಾ ಸಹಕರಿಸದೇ ಇದ್ದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ಇಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದಕ್ಕೆ ಆಸ್ಪದ ಕೊಡದೇ ಕೊರೋನಾ ನಿಯಂತ್ರಿಸಲು ಸಹಕರಿಸುವಂತೆ ವಿನಂತಿಸಿದೆ.
Read Next
Important
Friday, July 26, 2024, 8:28 PM
ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
Important
Friday, July 26, 2024, 7:33 PM
ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Important
Friday, July 26, 2024, 10:50 AM
ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ
Important
Thursday, July 25, 2024, 9:23 PM
ನಾಲ್ಕು ಕಡೆ ಮೆಟಲ್ ಅಂಶಪತ್ತೆ: ಅರ್ಜುನ ಇದ್ದ ಲಾರಿಯೂ ಶೋಧ? ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಮೇಜರ್ ಜನರಲ್ ಹೇಳಿದ್ದೇನು?
Friday, July 26, 2024, 8:28 PM
ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
Friday, July 26, 2024, 7:33 PM
ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Friday, July 26, 2024, 10:50 AM
ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ
Thursday, July 25, 2024, 9:23 PM
ನಾಲ್ಕು ಕಡೆ ಮೆಟಲ್ ಅಂಶಪತ್ತೆ: ಅರ್ಜುನ ಇದ್ದ ಲಾರಿಯೂ ಶೋಧ? ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಮೇಜರ್ ಜನರಲ್ ಹೇಳಿದ್ದೇನು?
Related Articles
![](http://i0.wp.com/vismaya24x7.com/wp-content/uploads/2024/07/irb-road.jpg?resize=390%2C220&ssl=1)
ಬಳಕೆ ಮಾಡಲ್ಪಟ್ಟ ಕಳಪೆ ಗುಣಮಟ್ಟದ ಜಲ್ಲಿಗಳೊಂದಿಗೆ ದುರಸ್ಥಿ ಕಾಮಗಾರಿ: ಐಆರ್ಬಿ ವಿರುದ್ಧ ಸಾರ್ವಜನಿಕರ ಆಕ್ರೋಶ
Thursday, July 25, 2024, 11:12 AM
![honnavar hani](http://i0.wp.com/vismaya24x7.com/wp-content/uploads/2024/07/honnavar-hani.jpg?resize=390%2C220&ssl=1)
ಮನೆ ಮೇಲೆ ಆಲದ ಮರಬಿದ್ದು, ನಾಲ್ವರಿಗೆ ಗಾಯ: ಮರಬಿದ್ದು ಶಾಲೆಯೊಂದರ ಕಂಪ್ಯೂಟರ್ ಕೋಣೆ ಜಖಂ
Wednesday, July 24, 2024, 7:15 PM
![shiruru duranta](http://i0.wp.com/vismaya24x7.com/wp-content/uploads/2024/07/shiruru-duranta.jpg?resize=390%2C220&ssl=1)
ಶಿರೂರು ಗುಡ್ಡ ಕುಸಿತ: ನದಿ ಒಡಲಾಳ ಬಗೆಯುತ್ತಿರುವಾಗ ಪತ್ತೆಯಾಯಿತೇ ಮೆಟಲ್ ಅಂಶ?
Wednesday, July 24, 2024, 6:52 PM
Check Also
Close - ಮೊದಲನೇ ಮುನ್ನೆಚ್ಚರಿಕೆಯ ಸೂಚನಾ ಪತ್ರ: ಶರಾವತಿ ನದಿ ತೀರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆWednesday, July 24, 2024, 5:43 PM