ಕುಮಟಾ: ಕುಮಟಾ ತಾಲೂಕಾಡಳಿತ ಮತ್ತು ಪುರಸಭೆಯ ಸಾರ್ವಜನಿಕ ಪ್ರಕಟಣೆ, ಪಟ್ಟಣದ ನಾಗರೀಕ ಬಂಧುಗಳೇ, ಕರೋನಾ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಔಷದಿ ಅಂಗಡಿ ಹೊರತುಪಡಿಸಿ ಬೆಳಿಗ್ಗೆ 7. ಗಂಟೆಯಿಂದ ಸಂಜೆ 6. ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಅಂಗಡಿಕಾರರರಿಗೆ ಮತ್ತು ಸಾರ್ವಜನಿಕರಿಗೆ ಸಾಮಾಜಿಕ ಅಂತರವನ್ನು ಖಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಯಪಡಿಸಿದೆ. ಪಟ್ಟಣದ ಎಲ್ಲಾ ರೀತಿಯ ಅಂಗಡಿಕಾರರಿಗೆ ಉದ್ದಿಮೆ ಪರವಾನಿಗೆಯನ್ನು ಪುರಸಭೆಯಿಂದ ಪಡೆದುಕೊಳ್ಳುವುದನ್ನು ಕಡ್ಡಾಯಗೋಳಿಸಲಾಗಿರುತ್ತದೆ. ಸಂಜೆ 7. ಗಂಟೆ ನಂತರ ಬೆಳಿಗ್ಗೆ 7. ಗಂಟೆಯವರೆಗೆ ಸಾರ್ವಜನಿಕರು ವೈದ್ಯಕೀಯ ಕಾರಣ ಹೊರತುಪಡಿಸಿ ಪಟ್ಟಣದಲ್ಲಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಾನುವಾರ ಮಾತ್ರ ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಇಡುವಂತೆ ಆದೇಶಿಸಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ಅಥವಾ ಸಹಕರಿಸದೇ ಇದ್ದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ಇಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದಕ್ಕೆ ಆಸ್ಪದ ಕೊಡದೇ ಕೊರೋನಾ ನಿಯಂತ್ರಿಸಲು ಸಹಕರಿಸುವಂತೆ ವಿನಂತಿಸಿದೆ.
Read Next
Important
Thursday, March 28, 2024, 12:47 PM
ಗಿರ್ ಹಸುವಿನ ಸಗಣಿಯಿಂದ ಮಾಡಿದ & ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಪರಿಸರ ಸ್ನೇಹಿ ಪೇಂಟ್: ಬೆರಗುಗೊಳಿಸುವ ಇದರ ವಿಶೇಷತೆ ನೋಡಿ?
Important
Thursday, March 28, 2024, 12:34 PM
ಕುಮಟಾದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ: ಮುರಿದುಬಿದ್ದ ಹೆಗಡೆ – ತಾರೀಬಾಗಿಲು ಬ್ರಿಡ್ಜ್
Important
Thursday, March 28, 2024, 12:29 PM
ಗೋಕರ್ಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ: ಮಹಾಗಣಪತಿ ಮತ್ತು ಮಹಾಬಲೇಶ್ವರನ ದರ್ಶನ: ಸಕಲ ವಿಘ್ನ ನಿವಾರಣೆಗೆ ಪ್ರಾರ್ಥನೆ
Important
Wednesday, March 27, 2024, 12:37 PM
ಇದೇ ಮೊದಲ ಬಾರಿಗೆ ಉತ್ತರಕನ್ನಡಕ್ಕೆ ಆಗಮಿಸಿದ ಮಂತ್ರಾಲಯ ಶ್ರೀಗಳು: ಭಕ್ತರಿಂದ ಶ್ರೀಗಳ ಪಾದಪೂಜೆ, ಭಿಕ್ಷಾ ಸೇವೆ
Thursday, March 28, 2024, 12:47 PM
ಗಿರ್ ಹಸುವಿನ ಸಗಣಿಯಿಂದ ಮಾಡಿದ & ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಪರಿಸರ ಸ್ನೇಹಿ ಪೇಂಟ್: ಬೆರಗುಗೊಳಿಸುವ ಇದರ ವಿಶೇಷತೆ ನೋಡಿ?
Thursday, March 28, 2024, 12:34 PM
ಕುಮಟಾದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ: ಮುರಿದುಬಿದ್ದ ಹೆಗಡೆ – ತಾರೀಬಾಗಿಲು ಬ್ರಿಡ್ಜ್
Thursday, March 28, 2024, 12:29 PM
ಗೋಕರ್ಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ: ಮಹಾಗಣಪತಿ ಮತ್ತು ಮಹಾಬಲೇಶ್ವರನ ದರ್ಶನ: ಸಕಲ ವಿಘ್ನ ನಿವಾರಣೆಗೆ ಪ್ರಾರ್ಥನೆ
Wednesday, March 27, 2024, 12:37 PM
ಇದೇ ಮೊದಲ ಬಾರಿಗೆ ಉತ್ತರಕನ್ನಡಕ್ಕೆ ಆಗಮಿಸಿದ ಮಂತ್ರಾಲಯ ಶ್ರೀಗಳು: ಭಕ್ತರಿಂದ ಶ್ರೀಗಳ ಪಾದಪೂಜೆ, ಭಿಕ್ಷಾ ಸೇವೆ
Related Articles
ಮಾರ್ಚ್ 27 ರಂದು ಕುಮಟಾದಲ್ಲಿ ಡಿ.ಕೆ. ಶಿ ಸಭೆ, ಗೋಕರ್ಣದಲ್ಲಿ ವಾಸ್ತವ್ಯ: ಮಹಾಬಲೇಶ್ವರನ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ
Tuesday, March 26, 2024, 8:38 PM
ಕರಾವಳಿಯಲ್ಲಿ ಹಿಗ್ಗು ತಂದ ಸುಗ್ಗಿ: ಸಾಂಪ್ರದಾಯಿಕ ಆಚರಣೆ ಉಳಿವಿಗೆ ಬೇಕಿದೆ ಸರ್ಕಾರದ ಸಹಕಾರ!
Tuesday, March 26, 2024, 12:44 PM
ಅನಂತ್ ಕುಮಾರ್ ಹೆಗಡೆಗೆ ತಪ್ಪಿದ ಟಿಕೆಟ್: ಫೇಸ್ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊoಡ ಹಾಲಿ ಸಂಸದರು
Tuesday, March 26, 2024, 12:41 PM
27 ರ ಬುಧವಾರ ಅಂಕೋಲಾದಲ್ಲಿ ಡಾ.ಅಂಜಲಿ ನಿಂಬಾಳ್ಕರ ಸಭೆ : ಪಕ್ಷದ ಹಿರಿಕಿರಿಯ ಮುಖಂಡರು, ಕಾರ್ಯಕರ್ತರ ಜೊತೆ ಸಮಾಲೋಚನೆ
Tuesday, March 26, 2024, 11:06 AM
ಶಿರಸಿ ಮಾರಿಕಾಂಬಾ ಜಾತ್ರೆಗೆ ಜನಪ್ರವಾಹ: ನಿಯಮ ಮೀರುತ್ತಿರುವ ವಾಹನ ಸವಾರರು: ಪಾರ್ಕಿಂಗ್ ವ್ಯವಸ್ಥೆ ಅಸ್ತವ್ಯಸ್ತ
Monday, March 25, 2024, 4:52 PM
Check Also
Close - ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ: ಕೊನೆಗೂ ಬೋನಿಗೆ ಕೆಡವಿದ ಅರಣ್ಯಾಧಿಕಾರಿಗಳುSunday, March 24, 2024, 12:03 PM