Follow Us On

WhatsApp Group
Uttara Kannada
Trending

ಅಕ್ರಮವಾಗಿ, ಹಿಂಸಾತ್ಮಕವಾಗಿ ಕುದುರೆಗಳ ಸಾಗಾಟ : ಲಾರಿ ಚಾಲಕ ಹೇಳಿದ್ದೇನು?

ಯಲ್ಲಾಪುರ: ಅಕ್ರಮವಾಗಿ, ಹಿಂಸಾತ್ಮಕವಾಗಿ ಕುದುರೆಗಳ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಜೋಡುಕೆರೆ ಬಳಿ ನಡೆದಿದೆ. ಲಾರಿಯಲ್ಲಿ ಏಳು ಕದುರೆಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಿಂದ ಶಿರಡಿಯಲಿಂದ ಕೇರಳಕ್ಕೆ ಇವುಗಳನ್ನು ಒಯ್ಯಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಲಾರಿ ಚಾಲಕ ಮಾಹಿತಿ ನೀಡಿದ್ದಾನೆ. ಯಾವುದೋ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಇವುಗಳನ್ನು ಒಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ ಎನ್ನಲಾಗಿದೆ. ಖಾಸಗಿ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುವುದಕ್ಕೆ ಅಥವಾ ಅನ್ಯ ಉದ್ದೇಶಕ್ಕೊ ಎನ್ನುವುದು ಇನ್ನು ನಿಖರವಾಗಿ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button