Follow Us On

WhatsApp Group
Important
Trending

ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ :ಇಬ್ಬರ ಬಂಧನ

ಭಟ್ಕಳ : ತಾಲೂಕಿನ ಬೈಲೂರಿನ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ ಮಧ್ಯಾಹ್ನ ಮುರುಡೇಶ್ವರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳು ಬೈಂದೂರು ತಾಲೂಕಿನ ಶಿರೂರು ಮೂಲದವರಾದ ಮಹಮ್ಮದ್ ಝಹೇರ ಹಾಗೂ ಅಪ್ನಾನ ಅಹ್ಮದ್ ಎಂದು ತಿಳಿದು ಬಂದಿದೆ. ಇವರು ಬೈಲೂರು ಗ್ರಾಮದ ಎಡಬಡ್ರು ರಸ್ತೆಯ ರೈಲ್ವೆ ಬ್ರಿಡ್ಜ್ ಸಮೀಪ 8 ಸಾವಿರ ಮೌಲ್ಯದ 518 ಗ್ರಾಮ್ ತೂಕದ ಗಾಂಜಾ ಮಾದಕ ಪದಾರ್ಥವನ್ನು ಪ್ಲಾಸ್ಟಿಕ್ ಕೊಟ್ಟೆಯಲ್ಲಿ ಇಟ್ಟು ಕೊಂಡು ಯಾರಿಗೋ ಮಾರಾಟ ಮಾಡುವ ಉದ್ದೇಶದಲ್ಲಿರುವಾಗ ಗಾಂಜ ಸಮೇತ ಆರೋಪಿಗಳನ್ನು ಮುರುಡೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದಾರೆ

ಆರೋಪಿಗಳಿಂದ ಒಟ್ಟು 518ಗ್ರಾಂ ಗಾಂಜಾ, 8000 ರೂಪಾಯಿ ನಗದನ್ನು ವಶಪಡಿಸಿಕೊಂದಿದ್ದಾರೆ. ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button