Follow Us On

WhatsApp Group
ಮಾಹಿತಿ
Trending

ಉತ್ತರಕನ್ನಡದಲ್ಲಿ 67 ಕೋವಿಡ್ ಕೇಸ್: 54 ಮಂದಿ‌ ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡದಲ್ಲಿ ಇಂದು 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಕುಮಟಾದಲ್ಲಿ‌ ಅತಿಹರಚ್ಚು ಆದರೆ 13 ಕೇಸ್ ಕಾಣಿಸಿಕೊಂಡಿದೆ.

ಭಟ್ಕಳದಲ್ಲಿ 5, ಶಿರಸಿಯಲ್ಲಿ 16, ಯಲ್ಲಾಪುರದಲ್ಲಿ 10, ಮುಂಡಗೋಡ 8,ಕಾರವಾರದಲ್ಲಿ 2, ಅಂಕೋಲಾದಲ್ಲಿ 4, ಕುಮಟಾದಲ್ಲಿ 13, ಹೊನ್ನಾವರ 08, ಹಳಿಯಾಳದಲ್ಲಿ 1 ಕೇಸ್ ಪತ್ತೆಯಾಗಿದೆ.

ಇದೇ ವೇಳೆ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, ಕಾರವಾರ 4, ಅಂಕೋಲಾ‌ 4, ಕುಮಟಾ 13, ಹೊನ್ನಾವರ 13, ಸಿದ್ದಾಪುರ 11, ಯಲ್ಲಾಪುರ 6, ಮುಂಡಗೋಡ ಮೂವರು ಕೋವಿಡ್ ನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ವಿಸ್ಮಯ ನ್ಯೂಸ್ , ಕಾರವಾರ


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button