Follow Us On

WhatsApp Group
Focus News
Trending

ಜೆಡಿಎಸ್ ಪ್ರತಿಭಟನೆ ವೇಳೆ ಯಡವಟ್ಟು! ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗುವ ಬರದಲ್ಲಿ ಕಾರ್ಯಕರ್ತನಿಂದ ಜೈಕಾರ: ಮುಖಂಡರು ತಬ್ಬಿಬ್ಬು

ಭಟ್ಕಳ: ಪೆಟ್ರೋಲ್ ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವಿಚಂದ್ರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ವೇಳೆ ಹಾಸ್ಯಾಸ್ಪದ ಘಟನೆಯೊಂದು ನಡೆದಿದೆ.

ಜೆಡಿಎಸ್ ತಾಲೂಕಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗುವ ವೇಳೆ ಅಲ್ಲಿದ್ದ ಜೆ.ಡಿ.ಎಸ್ ಕಾರ್ಯಕರ್ತನೊರ್ವ ಧಿಕ್ಕಾರ ಕೂಗುವ ಭರದಲ್ಲಿ ಜೈಕಾರ ಕೂಗಿದ್ದಾರೆ.

ತಕ್ಷಣಕ್ಕೆ ಅಲ್ಲಿದ್ದವರ ಗಮನ ಒಮ್ಮೆ ಜೈಕಾರ ಕೂಗಿದ ಕಾರ್ಯತನ ಕಡೆ ಹೋಗಿದ್ದು, ಇದರಿಂದ ಕೆಲ ಕಾಲ ಜೆ.ಡಿ ಎಸ್.ಮುಖಂಡರಿಗೆ ಹಾಗೂ ಕಾರ್ಯತರಿಗೆ ಮುಜುಗರ ಉಂಟಾದ ಸನ್ನಿವೇಶ ನಡೆಯಿತು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button