ತಾಯಿಯೊಂದಿಗೆ ಆಟವಾಡುತ್ತಿದ್ದಾಗ ಎರಡು ವರ್ಷದ ಮಗುವಿಗೆ ಕಚ್ಚಿದ ಹುಚ್ಚುನಾಯಿ : ಪುಟ್ಟ ಮಗುವಿಗೆ ಗಂಭೀರ ಗಾಯ

ಮುಂಡಗೋಡ: ಎರಡು ವರ್ಷದ ಮಗು ತಾಯಿಯೊಂದಿಗೆ ಆಟವಾಡುತ್ತಿತ್ತು.. ಈ ವೇಳೆ ಅದೆಲ್ಲಿಂದಲೇ ಆಗಮಿಸಿದ ಹುಚ್ಚುನಾಯಿ, ಮಗುವಿಗೆ ಕಚ್ಚಿ ಗಾಯಗೊಳಿಸಿದೆ. ಹೌದು, ತಾಯಿ ಬಟ್ಟೆ ಒಗೆಯುತ್ತಿದ್ದ ವೇಳೆ ಪುಟ್ಟ ಮಗು, ತನ್ನ ತಾಯಿಯ ಪಕ್ಕದಲ್ಲಿ ಆಟವಾಡುತ್ತಾ ಕುಳಿತಿದ್ದಾಗ ಈ ಘಟನೆ ತಾಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಬಾಲಕನನ್ನು ಶಿಡ್ಲಗುಂಡಿ ಬ್ರಿಡ್ಜ್ ಬಳಿಯ ನಿವಾಸಿ ಮನೋಜ್ ಕುಮಾರ್ ಎಂದು ತಿಳಿದುಬಂದಿದೆ. ಗಾಯಗೊಂಡ ಬಾಲಕನನ್ನು ಯಲ್ಲಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಯಲ್ಲಾಪುರ ತಾಲ್ಲೂಕು ಸೇರಿದಂತೆ ಗಡಿ ತಾಲೂಕಿನ ಕೆಲವು ಭಾಗದಲ್ಲಿ ಹುಚ್ಚುನಾಯಿಗಳು ಮತ್ತು ಬಿಡಾಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಸಮಸ್ಯೆಗೆ ಪರಿಹಾರ ಸಿಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version