Follow Us On

WhatsApp Group
Focus News
Trending

ಮನೆ ಮಾಡಿನ ಹಂಚು ತೆಗೆದು ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಶಿರಸಿ: ಮನೆ ಹಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಅತಿಶೀಘ್ರವಾಗಿ ಹಿಡಿಯಲು ಯಶಸ್ವಿಯಾಗಿದ್ದಾರೆ ಶಿರಸಿ ಗ್ರಾಮೀಣ ಪೊಲೀಸರು. ಹೌದು, ಚಿಪಗಿ ದವನ ಬೈಲಿನಲ್ಲಿ ಮನೆ ಮಾಡಿನ ಹಂಚನ್ನು ತೆಗೆದು ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಗ್ರಾಮೀಣ ಪ್ರಕರಣ ದಾಖಲಾಗಿತ್ತು . ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಬಂಧಿತನಿoದ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮಹಮದ್ ಅಕ್ರಮ್ ರಿಜ್ವಾನ ಬಂಧಿತ ಆರೋಪಿ.

ರವಿ ಡಿ ನಾಯ್ಕ ಡಿ.ಎಸ್.ಪಿ ಹಾಗೂ ರಾಮಚಂದ್ರ ನಾಯಕ ಸಿ.ಪಿ.ಐ ರವರ ಮಾರ್ಗದರ್ಶನದಲ್ಲಿ ಈರಯ್ಯ ಡಿ.ಎಸ್ ಪಿ.ಎಸ್.ಐ ಮತ್ತು ಶ್ಯಾಮ ಪಾವಸ್ಕರ ಪಿ.ಎಸ್.ಐ ಶಿರಸಿ ಗ್ರಾಮೀಣ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಚೇತನಕುಮಾರ ಎಚ್, ಪ್ರದೀಪ ರೇವಣಕರ, ಮಹಾದೇವ ನಾಯ್ಕ, ಗಣಪತಿ ನಾಯ್ಕ, ಶ್ರೀಧರ ನಾಯ್ಕ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಇದ್ದರು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button