Follow Us On

Google News
Info
Trending

ಪ್ರತಿಷ್ಠಿತ ಬ್ಯಾಂಕುಗಳಿಗೆ ಆಯ್ಕೆ: ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕ್ಯಾಂಪಸ್ ಲಿಂಕ್ ಮೂಲಕ ಮಂಗಳೂರಿನ ಎನ್.ಐ.ಐ.ಟಿಯಲ್ಲಿ ಬ್ಯಾಂಕಿoಗ್ ತರಬೇತಿ ಪಡೆದು, ಪ್ರತಿಷ್ಠಿತ ಬ್ಯಾಂಕುಗಳಿಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕುಮಾರಿ ಸರೋಜಾ ಎನ್ ನಾಯ್ಕ ಬ್ಯಾಂಕ್ ಆಫ್ ಬರೋಡಾ ಹಾಗೂ ಕುಮಾರಿ ರೂಪಾಗೌಡ, ಕುಮಾರಿ ಶಿಲ್ಪಾ ಮೊಗೇರ ಎಚ್.ಡಿ.ಎಫ್.ಸಿ ಬ್ಯಾಂಕಿಗೆ ಆಯ್ಕೆಯಾಗಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದು, ಇವರನ್ನು ಭಟ್ಕಳ ಎಜ್ಯುಕೇಶನ್ ಟ್ರಸ್ಟ್’ನ ಆಡಳಿತ ಮಂಡಳಿಯವರು, ಮಂಗಳೂರಿನ ಎನ್.ಐ.ಐ.ಟಿಯ ಪದಾಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆoದು, ಕಾಲೇಜಿನ ಪ್ಲೇಸ್‌ಮೆಂಟ್ ಆಫಿಸರ್ ವಿಘ್ನೇಶ ಪ್ರಭು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button