ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಮೇ 28ರವರೆಗೆ ಮಳೆ ಮುಂದುವರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ. ಸೋಮವಾರ ತುಮಕೂರು ಹಾಗೂ ರಾಮನಗರ ಸೇರಿ ವಿವಿಧೆಡೆ ಜೋರು ಮಳೆಯಾದರೆ ಉಳಿದೆಡೆ ತುಂತುರು ಮಳೆಯಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಮತ್ತು ಹಾಸನ ಮತ್ತಿತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾದರೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕೇಂದ್ರ ನಿರ್ದೇಶಕ ಡಾ. ಜಿ.ಎಸ್ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
Read Next
Important
Thursday, April 18, 2024, 5:49 PM
ಗೋವುಗಳನ್ನು ಕದಿಯಲು ಬಂದ ಆರೋಪಿಗಳನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
Important
Thursday, April 18, 2024, 11:06 AM
ಬಸ್ಸಿನಿಂದ ಕಾಡಿನಲ್ಲಿ ಯುವತಿಯನ್ನು ಇಳಿಸಿ ಹೋದರೇ ನಿರ್ವಾಹಕ? ದಾಖಲಾಯ್ತು ದೂರು-ಪ್ರತಿದೂರು
Important
Wednesday, April 17, 2024, 10:52 AM
ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂಬ ಸಂಕಲ್ಪ: ಕರಿಕಾನ ಪರಮೇಶ್ವರಿ ದೇವಿಯ ಸನ್ನಿದಿಯಲ್ಲಿ ಚಂಡಿಕಾ ಹವನ
Important
Tuesday, April 16, 2024, 6:24 PM
ಮಂಗನಕಾಯಿಲೆಯಿಂದ ಮತ್ತೊಂದು ಸಾವು: ಮೃತರ ಸಂಖ್ಯೆ ಏಳಕ್ಕೆ ಏರಿಕೆ
Thursday, April 18, 2024, 5:49 PM
ಗೋವುಗಳನ್ನು ಕದಿಯಲು ಬಂದ ಆರೋಪಿಗಳನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
Thursday, April 18, 2024, 11:06 AM
ಬಸ್ಸಿನಿಂದ ಕಾಡಿನಲ್ಲಿ ಯುವತಿಯನ್ನು ಇಳಿಸಿ ಹೋದರೇ ನಿರ್ವಾಹಕ? ದಾಖಲಾಯ್ತು ದೂರು-ಪ್ರತಿದೂರು
Wednesday, April 17, 2024, 10:52 AM
ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂಬ ಸಂಕಲ್ಪ: ಕರಿಕಾನ ಪರಮೇಶ್ವರಿ ದೇವಿಯ ಸನ್ನಿದಿಯಲ್ಲಿ ಚಂಡಿಕಾ ಹವನ
Tuesday, April 16, 2024, 6:24 PM
ಮಂಗನಕಾಯಿಲೆಯಿಂದ ಮತ್ತೊಂದು ಸಾವು: ಮೃತರ ಸಂಖ್ಯೆ ಏಳಕ್ಕೆ ಏರಿಕೆ
Related Articles
ಮೋದಿ ನಾಮಬಲವೇ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶ್ರೀರಕ್ಷೆ : ಮೈತ್ರಿಯಿಂದ ಬಲ ಹೆಚ್ಚಿಸಿಕೊಂಡರೇ ಬಿಜೆಪಿ ಅಭ್ಯರ್ಥಿ?
Saturday, April 13, 2024, 11:52 AM
ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಪಡಿಸಿಕೊಂಡ ಕಾರು: ಸ್ಥಳದಲ್ಲಿಯೇ ಮೃತಪಟ್ಟ ಹೈಕೋರ್ಟ್ ಅಧಿಕಾರಿ ಯಾರು ?
Thursday, April 11, 2024, 9:17 PM
Check Also
Close - ಸಾಂಪ್ರದಾಯಿಕ ಹಗರಣ ಪ್ರದರ್ಶನ: ಹಬ್ಬಕ್ಕೆ ವಿಶೇಷ ಮೆರಗುThursday, April 11, 2024, 10:21 AM