Follow Us On

WhatsApp Group
Focus News
Trending

ಪ್ರೀತಿಯ ಮಗಳ ಸಾವಿನ ಸುದ್ದಿ ಕೇಳಿ ತಂದೆಯೂ ಸಾವು : ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದವಳು ಕೊನೆಯುಸಿರು: ಕುಟುಂಬದಲ್ಲಿ ಸ್ಮಶಾನ ಮೌನ

ಭಟ್ಕಳ : ತಾಲ್ಲೂಕಿನ ಮಾರುಕೇರಿಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟರೆ, ಆಕೆಯ ತಂದೆ ಮನೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾರುಕೇರಿ ಹೆಜ್ಜಿಲು ನಿವಾಸಿ ಕಾವ್ಯ ರಾಮ ಗೊಂಡ(15) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (46)ಮೃತರು. ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಕಾವ್ಯ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು.

ಮೃತ ವಿದ್ಯಾರ್ಥಿನಿ

ಈಕೆ ಇದಕ್ಕಿಂದ್ದoತೆ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು, ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಿಂದ ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಈ ಸುದ್ದಿ ಕೇಳಿ ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಕೂಡ ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದೆ ಕುಟುಂಬದ ಎರಡು ಸದಸ್ಯರು ಒಂದೇ ದಿನ ಮೃತರಾಗಿದ್ದು , ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button