Follow Us On

WhatsApp Group
Focus News
Trending

ಮಳೆಯ ಅಬ್ಬರಕ್ಕೆ ಮನೆಯ ಗೋಡೆ ಕುಸಿತ: ಸ್ಥಳದಲ್ಲೇ ಮಹಿಳೆ ಸಾವು

ಜಿಲ್ಲೆಯಲ್ಲಿ ಮಳೆಯ ಅಬ್ಬರ |ಹಲವೆಡೆ ಅವಾಂತರ

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ‌ ಮಳೆಯ ಅಬ್ಬರ ಹೆಚ್ಚಿದೆ. ಹಲವು ದಿನಗಳಿಂದ ಆರ್ಭಟಿಸುತ್ತಿರುವ ಮಳೆ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಕಳೆದ 24 ಗಂಟೆಗಳಿಂದ ಮಳೆ ಮತ್ತಷ್ಟು ಜೋರಾಗಿರುವುದು ಆತಂಕ ಸೃಷ್ಟಿಸಿದೆ. ಗಾಳಿಯೂ ಬಿರುಸಾಗಿ ಬೀಸುತ್ತಿರುವುದು, ದುರ್ಘಟನೆಗಳಿಗೆ ಕಾರಣವಾಗುತ್ತಿದೆ.

ಸಚಿವ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳುತ್ತಿರುವುದು

ತಾಲೂಕಿನ ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಇದರ ಪರಿಣಾಮ ಯಶೋದಾ ಬಂಗಾರಿ ಗೌಡ ಮೃತಪಟ್ಟಿದ್ದಾಳೆ‌. ದುರ್ಘಟನೆ ನಡೆದ ಸ್ಥಳಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಮುಂದಿನ 48 ಗಂಟೆಗಳ ಒಳಗಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕವಾಗಿ ಸಹಾಯವನ್ನು ನೀಡಿ, ಮಾನವೀಯತೆ ಮೆರೆದರು.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button